Chikkamagaluru: ಪ್ರವಾಸಿಗರ ಕಾರಿಗೆ ಡಿಕ್ಕಿ ಹೊಡೆದು ದರ್ಪ ಮೆರೆಯುತ್ತಿರುವ ಜೀಪ್ ಚಾಲಕರು
ಸ್ಥಳೀಯ ಜೀಪು ಚಾಲಕರ ವರ್ತನೆಗೆ ಪ್ರವಾಸಿಗರು ಬೇಸರ
Team Udayavani, Jul 14, 2024, 11:48 AM IST
ಚಿಕ್ಕಮಗಳೂರು: ಪೊಲೀಸರ ಖಡಕ್ ಎಚ್ಚರಿಕೆ ನಡುವೆಯೂ ಸ್ಥಳೀಯ ಜೀಪು ಚಾಲಕರ ಪುಂಡಾಟ ನಿಲ್ಲದಿರುವುದು ಪ್ರವಾಸಿಗರಲ್ಲಿ ಬೇಸರ ಮೂಡಿಸಿದೆ.
ಪ್ರವಾಸಿಗರ ಮೇಲೆ ಸ್ಥಳೀಯ ಬಾಡಿಗೆ ಜೀಪ್ ಚಾಲಕರು ದರ್ಪ ತೋರಿಸುತ್ತಿದ್ದು, ಕುಡಿದು ವಾಹನ ಚಲಾಯಿಸಿ ಗಿರಿಯಲ್ಲಿ ಅಪಘಾತ ಕೂಡಾ ಮಾಡಿದ್ದಾರೆ ಎನ್ನಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಬಂದ ಪ್ರವಾಸಿಗರ ಕಾರಿಗೆ ಸ್ಥಳೀಯ ಜೀಪ್ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಅಪಘಾತದ ರಭಸಕ್ಕೆ ಪ್ರವಾಸಿಗರ ಕಾರಿನ ಮುಂಭಾಗ ಜಖಂಗೊಂಡಿದ್ದು, ಈ ಬಗ್ಗೆ ಪ್ರವಾಸಿಗರು ಪ್ರಶ್ನಿಸಿದ್ದಕ್ಕೆ ಅಶ್ಲೀಲ, ಅವಾಚ್ಯ ಶಬ್ದಗಳಿಂದ ಕೆಲ ಜೀಪು ಚಾಲಕರು ನಿಂದಿಸಿದ್ದು ಮಾತ್ರವಲ್ಲದೇ ನಾವು ಲೋಕಲ್.. ಏನು ಮಾಡೋದಕ್ಕೂ ಆಗೋಲ್ಲ ನಿಮಗೆ.. ಹೋಗು ಎಂದು ಆವಾಜ್ ಹಾಕಿದ್ದಾರೆ ಎನ್ನಲಾಗಿದೆ. ಇಂತಹ ಘಟನೆಗಳಿಂದ ಸ್ಥಳೀಯ ಜೀಪು ಚಾಲಕರ ವರ್ತನೆಗೆ ಪ್ರವಾಸಿಗರು ಬೇಸರಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ
Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್ ರೈಡ್: ವಿಡಿಯೋ ವೈರಲ್
Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ
Chikkamagaluru: ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ: ಸಿ.ಟಿ.ರವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.