Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ
Team Udayavani, Oct 5, 2024, 8:57 AM IST
ಚಿಕ್ಕಮಗಳೂರು : ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಿರುಸಾಲಕ್ಕೆ ಲಂಚ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಸಮಾಜ ಕಲ್ಯಾಣ ಇಲಾಖೆಯ ಎಸ್.ಡಿ.ಎ. ಕಾಂತರಾಜ್ ಲೋಕಾಯುಕ್ತ ಬಲೆಗೆ ಬಿದ್ದವರು. ಲೋಕಾಯುಕ್ತ ಡಿವೈಎಸ್ಪಿ ಹಾಗೂ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಚಿಕ್ಕಮಗಳೂರಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ 10 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದೆ.
1 ಲಕ್ಷಕ್ಕೆ 50 ಸಾವಿರ ಸಬ್ಸಿಡಿ, 50 ಸಾವಿರ ಲೋನ್, ಲೋನ್ ಸ್ಯಾಂಕ್ಷನ್ ಮಾಡಲು ಎಸ್.ಡಿ.ಎ. ಕಾಂತರಾಜ್ 10 ಸಾವಿರ ಲಂಚ ಕೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್ಸಿ ಸಿ.ಟಿ.ರವಿ
ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ
Kottigehara: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು
Navaratri: ಅ.3ರಿಂದ ಕೊಟ್ಟಿಗೆಹಾರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ
Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್ ವಿದ್ಯಾರ್ಥಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Bhairadevi Review; ಅಘೋರಿ ಹಿಂದೆ ಘೋರ ಕಥನ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.