![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 12, 2023, 8:36 AM IST
ಚಿಕ್ಕಮಗಳೂರು: ತರಕಾರಿ ಅಂಗಡಿಯಲ್ಲಿದ್ದ 3000 ಸಾವಿರ ಮೌಲ್ಯದ 40 ಕೆ.ಜಿ. ಟೊಮ್ಯಾಟೊ ಇದ್ದ ಎರಡು ಟ್ರೇ ಕಳ್ಳತನವಾಗಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಘಟನೆ ಜಿಲ್ಲೆಯ ಆಲ್ದೂರಿನಲ್ಲಿ ನಡೆದಿದೆ.
ಆಲ್ದೂರು ಪಟ್ಟಣದ ನದೀಂ ಎಂಬುವರ ಅಂಗಡಿಯಲ್ಲಿ ಎರಡು ಟ್ರೇ ಟೊಮ್ಯಾಟೊ ಕಳ್ಳತನವಾಗಿದೆ. ಸೋಮವಾರ ರಾತ್ರಿ ಎಂದಿನಂತೆ ತರಕಾರಿಯನ್ನ ಅಂಗಡಿಯಲ್ಲಿ ಇಟ್ಟು ಟಾರ್ಪಲ್ ಎಳೆದು ಹೋಗಿದ್ದರು. ಆದರೆ, ಮಂಗಳವಾರ ಬೆಳಗ್ಗೆ ಅಂಗಡಿಗೆ ಬಂದಾಗ ಟೊಮ್ಯಾಟೊ ಇರಲಿಲ್ಲ. ಆಗ ಅಂಗಡಿಯ ಟಾರ್ಪಲ್ ಸರಿಸಿರುವುದು ಬೆಳಕಿಗೆ ಬಂದಿದೆ. ಆಲ್ದೂರು ಠಾಣೆಯ ಕಾಂಪೌಂಡ್ಗೆ ಹೊಂದಿಕೊಂಡಂತಿರುವ ತರಕಾರಿ ಅಂಗಡಿಯಲ್ಲಿ ಟೊಮ್ಯಾಟೊ ಕಳ್ಳತನವಾಗಿದ್ದು ಸಾಲ ಮಾಡಿ ತರಕಾರಿ ವ್ಯಾಪಾರ ಮಾಡಿಕೊಂಡು ಬದುಕು ದೂಡುತ್ತಿದ್ದ ನದೀಂ ಅವರು ಅತಂತ್ರಕ್ಕೀಡಾಗಿದ್ದಾರೆ. ಆದರೆ, ನದೀಂ ಅವರ ತರಾಕಾರಿ ಅಂಗಡಿಗೆ ಬಾಗಿಲು ಇರಲಿಲ್ಲ. ಟಾರ್ಪಲ್ ಕಟ್ಟಿ ಹೋಗುತ್ತಿದ್ದರು. ಹೀಗೆ ಟಾರ್ಪಲ್ ಕಟ್ಟಿ ಹೋದಾಗ ಬರುವಷ್ಟರಲ್ಲಿ ರಾತ್ರೋರಾತ್ರಿ ಕಳ್ಳತನವಾಗಿದ್ದು ನದೀಂ ಟೊಮ್ಯಾಟೊ ಕಳ್ಳತನವಾಗಿರುವ ಬಗ್ಗೆ ಆಲ್ದೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: Vladimir Putin;ರೈಲಿನಂಥ ಘೋಸ್ಟ್ ಕಾರ್ನಲ್ಲಿ ವ್ಲಾದಿಮಿರ್ ಪುತಿನ್ ಪುಟ್ಟಮನೆ
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.