Chikkamagaluru ಗಮನಿಸಿ… ಆರು ದಿನಗಳ ಕಾಲ ಪ್ರವಾಸಿ ತಾಣಗಳು ಬಂದ್


Team Udayavani, Dec 14, 2023, 9:47 AM IST

Chikkamagaluru tourist spots closed for six days

ಚಿಕ್ಕಮಗಳೂರು: ವರ್ಷಾಂತ್ಯಕ್ಕೆ ಕಾಫಿ ನಾಡು ಚಿಕ್ಕಮಗಳೂರಿನ ಗಿರಿ ತಾಣಗಳಿಗೆ ಪ್ರವಾಸ ಮಾಡಲು ಸಿದ್ದತೆ ನಡೆಸುತ್ತಿರುವವರು ಈ ಸುದ್ದಿ ಓದಲೇಬೇಕು. ಯಾಕೆಂದರೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ಆರು ದಿನಗಳ ಕಾಲ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಡಿ. 24, 25, 26ರಂದು ದತ್ತಪೀಠದಲ್ಲಿ ದತ್ತಜಯಂತಿ ನಡೆಯಲಿದೆ. ಡಿ.26ರಂದು 20ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಟೂರಿಸ್ಟ್ ವಾಹನಗಳು, ಮಾಲಾಧಾರಿಗಳ ವಾಹನಗಳಿಂದ ಟ್ರಾಫಿಕ್ ಜಾಮ್ ಸಮಸ್ಯೆ ಆಗಬಾರದೆಂದು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಪ್ರವಾಸಕ್ಕೆ ನಿರ್ಬಂಧ ಹೇರಿದೆ.

ಇದನ್ನೂ ಓದಿ:Bangalore: ವೈಫ್ ಸ್ವಾಪಿಂಗ್‌ಗೆ ಒಪ್ಪದಿದ್ದಕ್ಕೆ ಬೆಲ್ಟ್ ನಿಂದ ಪತ್ನಿ ಮೇಲೆ ಹಲ್ಲೆ

ಡಿ.22 ರಿಂದ 27ರವರೆಗೆ ಆರು ದಿನಗಳ ಕಾಲ ಗಿರಿಭಾಗಕ್ಕೆ ಪ್ರವಾಸ ನಿಷೇಧ ಮಾಡಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲವೂ ಪ್ರವಾಸಿಗರಿಗೆ ಬಂದ್ ಆಗಿರಲಿದೆ.

ಆರು ದಿನಗಳ ಕಾಲ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ಟೂರಿಸ್ಟ್ ಬ್ಯಾನ್ ಇರುವುದರಿಂದ ಗಿರಿ ಭಾಗದಲ್ಲಿ ಕ್ರಿಸ್ ಮಸ್ ಆಚರಿಸಲು ಉದ್ದೇಶಿಸಿರುವವರಿಗೆ ನಿರಾಶೆಯಾಗಿದೆ.

ಟಾಪ್ ನ್ಯೂಸ್

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

CT-Ravi

MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್‌ಸಿ ಸಿ.ಟಿ.ರವಿ

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

9-kottigehara

Kottigehara: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Varun tej starrer matka movie releasing on Nov 14

Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.