![ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟಿದ್ದ ಎನ್ನಲಾದ ವ್ಯಕ್ತಿ 13ನೇ ದಿನಕ್ಕೆ ವಾಪಸ್ಸಾದ](https://www.udayavani.com/wp-content/uploads/2025/02/mahakumbh-1-415x232.jpg)
![ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟಿದ್ದ ಎನ್ನಲಾದ ವ್ಯಕ್ತಿ 13ನೇ ದಿನಕ್ಕೆ ವಾಪಸ್ಸಾದ](https://www.udayavani.com/wp-content/uploads/2025/02/mahakumbh-1-415x232.jpg)
Team Udayavani, Nov 9, 2024, 3:07 PM IST
ಚಿಕ್ಕಮಗಳೂರು: ಕಾಡುಕೋಣ ದಾಳಿ ಮಾಡಿದ ಪರಿಣಾಮ ಇಬ್ಬರಿಗೆ ಗಂಭೀರ ಗಾಯಗಾಳದ ಘಟನೆ ಮುತ್ತೋಡಿ ಅಭಯಾರಣ್ಯದ ಅಂಚಿನಲ್ಲಿರೋ ಬಿದರೆ ಗ್ರಾಮದಲ್ಲಿ ನ.9ರ ಶನಿವಾರ ನಡೆದಿದೆ.
ರಾಜು ಹಾಗೂ ಅಸ್ಸಾಂ ಮೂಲದ ವ್ಯಕ್ತಿಗೆ ಗಾಯಗಳಾಗಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯದ ಬಿದರೆ ಎಂಬಲ್ಲಿ ಈ ಘಟನೆ ನಡೆದಿದ್ದು, ಇವರಿಬ್ಬರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ಏಕಾಏಕಿ ದಾಳಿ ಮಾಡಿದೆ.
ಬಾಳೆಹೊನ್ನೂರು ಸಮೀಪದ ಖಾಂಡ್ಯದ ಬಿದರೆಯಲ್ಲಿ ಘಟನೆ ಸಂಭವಿಸಿದ್ದು, ಕಾಡುಕೋಣ ದಾಳಿ ಮಧ್ಯೆಯೂ ಕಾರ್ಮಿಕರು ಓಡಿಹೋಗಿ ಜೀವ ಉಳಿಸಿಕೊಂಡಿದ್ದಾರೆ. ಇವರು ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.
Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ
Mudigere: ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ
Chikkamagaluru: ಕರ್ತವ್ಯಲೋಪ ಹಿನ್ನೆಲೆ ಶೃಂಗೇರಿ ಪಿ.ಎಸ್.ಐ. ಅಮಾನತು
Chikkamagaluru: ಮರಕ್ಕೆ ಬೈಕ್ ಡಿಕ್ಕಿ; ಸ್ಥಳದಲ್ಲೇ ಇಬ್ಬರ ಸಾವು
Chikkamagaluru: ಅನ್ಯಧರ್ಮಿಯರ ಕಾರು ಅಡ್ಡಹಾಕಿ ನೈತಿಕ ಪೊಲೀಸ್ ಗಿರಿ… ಆರೋಪಿಗಳು ಪರಾರಿ
ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟಿದ್ದ ಎನ್ನಲಾದ ವ್ಯಕ್ತಿ 13ನೇ ದಿನಕ್ಕೆ ವಾಪಸ್ಸಾದ
Bengaluru: ತ್ಯಾಜ್ಯದಿಂದ ಪ್ಲಾಸ್ಟಿಕ್ಗೆ ಪರ್ಯಾಯ ಉತ್ಪನ್ನ: ನಿರಾಣಿ ಕಂಪನಿ ಯೋಜನೆ
Bengaluru ಏರ್ಪೋರ್ಟ್ಗೆ 3ನೇ ಟರ್ಮಿನಲ್ಗೆ ಚಿಂತನೆ: ಬಿಐಎಎಲ್
Aeroshow 2025: ಏರ್ ಶೋನಿಂದ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್
IPL 2025 ಆರಂಭಕ್ಕೆ ದಿನಾಂಕ ಫಿಕ್ಸ್: ಉದ್ಘಾಟನಾ ಪಂದ್ಯದಲ್ಲೇ ಆರ್ ಸಿಬಿ ಆಟ
You seem to have an Ad Blocker on.
To continue reading, please turn it off or whitelist Udayavani.