Chikkamagaluru: ಕಾಡುಕೋಣ ದಾಳಿಯಿಂದ ಇಬ್ಬರಿಗೆ ಗಂಭೀರ ಗಾಯ


Team Udayavani, Nov 9, 2024, 3:07 PM IST

12-chikk

ಚಿಕ್ಕಮಗಳೂರು: ಕಾಡುಕೋಣ ದಾಳಿ ಮಾಡಿದ ಪರಿಣಾಮ ಇಬ್ಬರಿಗೆ ಗಂಭೀರ ಗಾಯಗಾಳದ ಘಟನೆ ಮುತ್ತೋಡಿ ಅಭಯಾರಣ್ಯದ ಅಂಚಿನಲ್ಲಿರೋ ಬಿದರೆ ಗ್ರಾಮದಲ್ಲಿ ನ.9ರ ಶನಿವಾರ ನಡೆದಿದೆ.

ರಾಜು ಹಾಗೂ ಅಸ್ಸಾಂ ಮೂಲದ ವ್ಯಕ್ತಿಗೆ ಗಾಯಗಳಾಗಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯದ ಬಿದರೆ ಎಂಬಲ್ಲಿ ಈ ಘಟನೆ ನಡೆದಿದ್ದು, ಇವರಿಬ್ಬರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ಏಕಾಏಕಿ‌ ದಾಳಿ ಮಾಡಿದೆ.

ಬಾಳೆಹೊನ್ನೂರು ಸಮೀಪದ ಖಾಂಡ್ಯದ ಬಿದರೆಯಲ್ಲಿ ಘಟನೆ ಸಂಭವಿಸಿದ್ದು, ಕಾಡುಕೋಣ ದಾಳಿ ಮಧ್ಯೆಯೂ ಕಾರ್ಮಿಕರು ಓಡಿಹೋಗಿ ಜೀವ ಉಳಿಸಿಕೊಂಡಿದ್ದಾರೆ. ಇವರು ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

 

ಟಾಪ್ ನ್ಯೂಸ್

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

MNG-VA-Strik

Kundapura: ವಿಎ ಮುಷ್ಕರ: ಸಿಇಟಿ ಮಕ್ಕಳಿಗೆ ಜಾತಿ ಪ್ರಮಾಣಪತ್ರಕ್ಕೆ ತೊಡಕು

Putturu–derla

Putturu: 45 ವರ್ಷ ಬಳಿಕ ಮನೆ ಸೇರಿದ ದೇರ್ಲ ನಿವಾಸಿ

Malpe-Fisheris

Malpe: ಮೀನುಗಾರರ ಬೇಡಿಕೆಯ ಈಡೇರಿಕೆ ಬಗ್ಗೆ ಪರಿಶೀಲಿಸುವೆ: ಸಿಎಂ ಸಿದ್ದರಾಮಯ್ಯ

Padubidiri-Theifs

Padubidiri: ಅಂತರ್‌ ಜಿಲ್ಲಾ ಕುಖ್ಯಾತ ಬೈಕ್‌ ಕಳ್ಳರ ಬಂಧನ

Gvk-Venuru-Accident

ಗುರುವಾಯನಕೆರೆ-ವೇಣೂರು ರಸ್ತೆಯಲ್ಲಿ ಡಿವೈಡರ್‌ಗೆ ಬೈಕ್‌ ಢಿಕ್ಕಿ: ಯುವಕ ಸ್ಥಳದಲ್ಲೇ ಮೃತ್ಯು

ಗೀತಾರ್ಥ ಚಿಂತನೆ-185: ದೇವರಿಗೆ ಅಧೀನತ್ವ, ಜೀವರಿಗೆ ಪರಾಧೀನತ್ವಗೀತಾರ್ಥ ಚಿಂತನೆ-185: ದೇವರಿಗೆ ಅಧೀನತ್ವ, ಜೀವರಿಗೆ ಪರಾಧೀನತ್ವ

ಗೀತಾರ್ಥ ಚಿಂತನೆ-185: ದೇವರಿಗೆ ಅಧೀನತ್ವ, ಜೀವರಿಗೆ ಪರಾಧೀನತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7(1

Chikkamagaluru: ಮರಕ್ಕೆ ಬೈಕ್ ಡಿಕ್ಕಿ; ಸ್ಥಳದಲ್ಲೇ ಇಬ್ಬರ ಸಾವು

Chikkamagaluru: ಅನ್ಯಧರ್ಮಿಯರ ಕಾರು ಅಡ್ಡಹಾಕಿ ನೈತಿಕ ಪೊಲೀಸ್ ಗಿರಿ… ಆರೋಪಿಗಳು ಪರಾರಿ

Chikkamagaluru: ಅನ್ಯಧರ್ಮಿಯರ ಕಾರು ಅಡ್ಡಹಾಕಿ ನೈತಿಕ ಪೊಲೀಸ್ ಗಿರಿ… ಆರೋಪಿಗಳು ಪರಾರಿ

Elephant: ಭದ್ರಾ ಹಿನ್ನೀರಿನ ಬಳಿ 15ಕ್ಕೂ ಹೆಚ್ಚು ಕಾಡಾನೆಗಳ ರೌಂಡ್ಸ್, ಸ್ಥಳೀಯರಲ್ಲಿ ಆತಂಕ

Elephant: ಭದ್ರಾ ಹಿನ್ನೀರಿನ ಬಳಿ 15ಕ್ಕೂ ಹೆಚ್ಚು ಕಾಡಾನೆಗಳ ರೌಂಡ್ಸ್, ಸ್ಥಳೀಯರಲ್ಲಿ ಆತಂಕ

9

Chikkamagaluru: ಮತ್ತೆ ಇಬ್ಬರಿಗೆ ಕೆಎಫ್‌ಡಿ ಸೋಂಕು

12-ckm

Kalasa: ಕಾಡ್ಗಿಚ್ಚಿಗೆ ಸುಟ್ಟು ಕರಕಲಾದ ಅರಣ್ಯ; ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆ

MUST WATCH

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

ಹೊಸ ಸೇರ್ಪಡೆ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

MNG-VA-Strik

Kundapura: ವಿಎ ಮುಷ್ಕರ: ಸಿಇಟಿ ಮಕ್ಕಳಿಗೆ ಜಾತಿ ಪ್ರಮಾಣಪತ್ರಕ್ಕೆ ತೊಡಕು

Putturu–derla

Putturu: 45 ವರ್ಷ ಬಳಿಕ ಮನೆ ಸೇರಿದ ದೇರ್ಲ ನಿವಾಸಿ

MP-Chowta

Mangaluru: ರಾಜ್ಯ ಇಎಸ್‌ಐ ಸೊಸೈಟಿ ರಚಿಸಿ: ಸಂಸದ ಕ್ಯಾ. ಬ್ರಿಜೇಶ್‌ ಚೌಟ 

thiruvailu-kambhala

Kambala: ಫೆ.15ಕ್ಕೆ ವಾಮಂಜೂರು ತಿರುವೈಲುಗುತ್ತು ಕಂಬಳ; ತಿರುವೈಲೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.