![ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ](https://www.udayavani.com/wp-content/uploads/2025/02/el-415x234.jpg)
![ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ](https://www.udayavani.com/wp-content/uploads/2025/02/el-415x234.jpg)
Team Udayavani, Nov 9, 2024, 3:07 PM IST
ಚಿಕ್ಕಮಗಳೂರು: ಕಾಡುಕೋಣ ದಾಳಿ ಮಾಡಿದ ಪರಿಣಾಮ ಇಬ್ಬರಿಗೆ ಗಂಭೀರ ಗಾಯಗಾಳದ ಘಟನೆ ಮುತ್ತೋಡಿ ಅಭಯಾರಣ್ಯದ ಅಂಚಿನಲ್ಲಿರೋ ಬಿದರೆ ಗ್ರಾಮದಲ್ಲಿ ನ.9ರ ಶನಿವಾರ ನಡೆದಿದೆ.
ರಾಜು ಹಾಗೂ ಅಸ್ಸಾಂ ಮೂಲದ ವ್ಯಕ್ತಿಗೆ ಗಾಯಗಳಾಗಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯದ ಬಿದರೆ ಎಂಬಲ್ಲಿ ಈ ಘಟನೆ ನಡೆದಿದ್ದು, ಇವರಿಬ್ಬರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ಏಕಾಏಕಿ ದಾಳಿ ಮಾಡಿದೆ.
ಬಾಳೆಹೊನ್ನೂರು ಸಮೀಪದ ಖಾಂಡ್ಯದ ಬಿದರೆಯಲ್ಲಿ ಘಟನೆ ಸಂಭವಿಸಿದ್ದು, ಕಾಡುಕೋಣ ದಾಳಿ ಮಧ್ಯೆಯೂ ಕಾರ್ಮಿಕರು ಓಡಿಹೋಗಿ ಜೀವ ಉಳಿಸಿಕೊಂಡಿದ್ದಾರೆ. ಇವರು ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.
Chikkamagaluru: ಮರಕ್ಕೆ ಬೈಕ್ ಡಿಕ್ಕಿ; ಸ್ಥಳದಲ್ಲೇ ಇಬ್ಬರ ಸಾವು
Chikkamagaluru: ಅನ್ಯಧರ್ಮಿಯರ ಕಾರು ಅಡ್ಡಹಾಕಿ ನೈತಿಕ ಪೊಲೀಸ್ ಗಿರಿ… ಆರೋಪಿಗಳು ಪರಾರಿ
Elephant: ಭದ್ರಾ ಹಿನ್ನೀರಿನ ಬಳಿ 15ಕ್ಕೂ ಹೆಚ್ಚು ಕಾಡಾನೆಗಳ ರೌಂಡ್ಸ್, ಸ್ಥಳೀಯರಲ್ಲಿ ಆತಂಕ
Chikkamagaluru: ಮತ್ತೆ ಇಬ್ಬರಿಗೆ ಕೆಎಫ್ಡಿ ಸೋಂಕು
Kalasa: ಕಾಡ್ಗಿಚ್ಚಿಗೆ ಸುಟ್ಟು ಕರಕಲಾದ ಅರಣ್ಯ; ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆ
You seem to have an Ad Blocker on.
To continue reading, please turn it off or whitelist Udayavani.