Chikkamagaluru: ಕಾಡುಕೋಣ ದಾಳಿಯಿಂದ ಇಬ್ಬರಿಗೆ ಗಂಭೀರ ಗಾಯ


Team Udayavani, Nov 9, 2024, 3:07 PM IST

12-chikk

ಚಿಕ್ಕಮಗಳೂರು: ಕಾಡುಕೋಣ ದಾಳಿ ಮಾಡಿದ ಪರಿಣಾಮ ಇಬ್ಬರಿಗೆ ಗಂಭೀರ ಗಾಯಗಾಳದ ಘಟನೆ ಮುತ್ತೋಡಿ ಅಭಯಾರಣ್ಯದ ಅಂಚಿನಲ್ಲಿರೋ ಬಿದರೆ ಗ್ರಾಮದಲ್ಲಿ ನ.9ರ ಶನಿವಾರ ನಡೆದಿದೆ.

ರಾಜು ಹಾಗೂ ಅಸ್ಸಾಂ ಮೂಲದ ವ್ಯಕ್ತಿಗೆ ಗಾಯಗಳಾಗಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯದ ಬಿದರೆ ಎಂಬಲ್ಲಿ ಈ ಘಟನೆ ನಡೆದಿದ್ದು, ಇವರಿಬ್ಬರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ಏಕಾಏಕಿ‌ ದಾಳಿ ಮಾಡಿದೆ.

ಬಾಳೆಹೊನ್ನೂರು ಸಮೀಪದ ಖಾಂಡ್ಯದ ಬಿದರೆಯಲ್ಲಿ ಘಟನೆ ಸಂಭವಿಸಿದ್ದು, ಕಾಡುಕೋಣ ದಾಳಿ ಮಧ್ಯೆಯೂ ಕಾರ್ಮಿಕರು ಓಡಿಹೋಗಿ ಜೀವ ಉಳಿಸಿಕೊಂಡಿದ್ದಾರೆ. ಇವರು ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

 

ಟಾಪ್ ನ್ಯೂಸ್

Fraud Case ಸೈಬರ್‌ ಅಪರಾಧ: ಒಂದೇ ವರ್ಷ 3 ಸಾವಿರ ಕೋ. ರೂ. ವಂಚನೆFraud Case ಸೈಬರ್‌ ಅಪರಾಧ: ಒಂದೇ ವರ್ಷ 3 ಸಾವಿರ ಕೋ. ರೂ. ವಂಚನೆ

Fraud Case ಸೈಬರ್‌ ಅಪರಾಧ: ಒಂದೇ ವರ್ಷ 3 ಸಾವಿರ ಕೋ. ರೂ. ವಂಚನೆ

Union-cabinet

Cabinet Approves: ನೂತನ ಆದಾಯ ತೆರಿಗೆ ಮಸೂದೆಗೆ ಕೇಂದ್ರ ಸಂಪುಟ ಅನುಮತಿ

Trump-

Sanctions: ಅಂತಾರಾಷ್ಟ್ರೀಯ ಕ್ರಿಮಿನಲ್‌ ಕೋರ್ಟ್‌ಗೆ ಟ್ರಂಪ್‌ ಬಹಿಷ್ಕಾರ

Karnataka Govt.,: ಕೋವಿಡ್‌ ಬಳಿಕದ ಹಠಾತ್‌ ಮರಣಗಳ ತನಿಖೆಗೆ ಸಮಿತಿ

Karnataka Govt.,: ಕೋವಿಡ್‌ ಬಳಿಕದ ಹಠಾತ್‌ ಮರಣಗಳ ತನಿಖೆಗೆ ಸಮಿತಿ

T20-win-Ring

T-20 Champions: 2024ರ ಟಿ20 ವಿಶ್ವಕಪ್‌ ವಿಜೇತ ವೀರರಿಗೆ ವಜ್ರದುಂಗುರ!

BJP: ಬಹಿರಂಗ ಹೇಳಿಕೆ ನಿಲ್ಲಿಸಿ: ಭಿನ್ನರಿಗೆ ಬಿಜೆಪಿ ವರಿಷ್ಠರ ಖಡಕ್‌ ತಾಕೀತು

BJP: ಬಹಿರಂಗ ಹೇಳಿಕೆ ನಿಲ್ಲಿಸಿ: ಭಿನ್ನರಿಗೆ ಬಿಜೆಪಿ ವರಿಷ್ಠರ ಖಡಕ್‌ ತಾಕೀತು

Karnataka: ಕೆಎಸ್ಸಾರ್ಟಿಸಿ ಏಕಸ್ವಾಮ್ಯಕ್ಕೆ ಸುಪ್ರೀಂನಲ್ಲೂ ಹಿನ್ನಡೆ

Karnataka: ಕೆಎಸ್ಸಾರ್ಟಿಸಿ ಏಕಸ್ವಾಮ್ಯಕ್ಕೆ ಸುಪ್ರೀಂನಲ್ಲೂ ಹಿನ್ನಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಫೆ. 15: ಶೃಂಗೇರಿ ಶಾರದಾಂಬಾ ಮಹಾರಥೋತ್ಸವ

Sringeri: ಫೆ. 15: ಶೃಂಗೇರಿ ಶಾರದಾಂಬಾ ಮಹಾರಥೋತ್ಸವ

Chikkamagaluru: ಕಾಡುಕೋಣ ದಾಳಿಗೆ ರೈತ ಸಾವು ಖಂಡಿಸಿ ಕಳಸ ಬಂದ್

Chikkamagaluru: ಕಾಡುಕೋಣ ದಾಳಿಗೆ ರೈತ ಸಾವು ಖಂಡಿಸಿ ಕಳಸ ಬಂದ್

Kalasa: ಕಾಫಿತೋಟದಲ್ಲಿ ಕಾಡುಕೋಣ ದಾಳಿ; ಕೃಷಿಕ ಸಾವು

Kalasa: ಕಾಫಿತೋಟದಲ್ಲಿ ಕಾಡುಕೋಣ ದಾಳಿ; ಕೃಷಿಕ ಸಾವು

Sringeri: Gun found in Hulagarubailu forest; suspected to have been thrown by Naxalites

Sringeri: ಹುಲಗಾರುಬೈಲು ಅರಣ್ಯದೊಳಗೆ ಬಂದೂಕು ಪತ್ತೆ; ನಕ್ಸಲರು ಎಸೆದಿರುವ ಶಂಕೆ

4-wedding

Kottigehara: ಮಂತ್ರ ಮಾಂಗಲ್ಯ ವಿವಾಹ ಪ್ರೋತ್ಸಾಹಿಸೋಣ: ನಟಿ ಪೂಜಾ ಗಾಂಧಿ

MUST WATCH

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಹೊಸ ಸೇರ್ಪಡೆ

Fraud Case ಸೈಬರ್‌ ಅಪರಾಧ: ಒಂದೇ ವರ್ಷ 3 ಸಾವಿರ ಕೋ. ರೂ. ವಂಚನೆFraud Case ಸೈಬರ್‌ ಅಪರಾಧ: ಒಂದೇ ವರ್ಷ 3 ಸಾವಿರ ಕೋ. ರೂ. ವಂಚನೆ

Fraud Case ಸೈಬರ್‌ ಅಪರಾಧ: ಒಂದೇ ವರ್ಷ 3 ಸಾವಿರ ಕೋ. ರೂ. ವಂಚನೆ

Union-cabinet

Cabinet Approves: ನೂತನ ಆದಾಯ ತೆರಿಗೆ ಮಸೂದೆಗೆ ಕೇಂದ್ರ ಸಂಪುಟ ಅನುಮತಿ

Trump-

Sanctions: ಅಂತಾರಾಷ್ಟ್ರೀಯ ಕ್ರಿಮಿನಲ್‌ ಕೋರ್ಟ್‌ಗೆ ಟ್ರಂಪ್‌ ಬಹಿಷ್ಕಾರ

Karnataka Govt.,: ಕೋವಿಡ್‌ ಬಳಿಕದ ಹಠಾತ್‌ ಮರಣಗಳ ತನಿಖೆಗೆ ಸಮಿತಿ

Karnataka Govt.,: ಕೋವಿಡ್‌ ಬಳಿಕದ ಹಠಾತ್‌ ಮರಣಗಳ ತನಿಖೆಗೆ ಸಮಿತಿ

T20-win-Ring

T-20 Champions: 2024ರ ಟಿ20 ವಿಶ್ವಕಪ್‌ ವಿಜೇತ ವೀರರಿಗೆ ವಜ್ರದುಂಗುರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.