![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 21, 2022, 12:10 PM IST
ಚಿಕ್ಕಮಗಳೂರು: ವಾರದ ಹಿಂದೆ ವಾಹನ ಸಂಚಾರಕ್ಕೆ ಸಿದ್ದವಾಗಿದ್ದ ಸೇತುವೆಯಲ್ಲಿ ಕೇವಲ ಪಿಕಪ್ ವಾಹನ ತೆರಳಿ ಕುಸಿದು ಬಿದ್ದ ಘಟನೆ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ಮಂಗಳವಾರ ನಡೆದಿದೆ.
30 ಲಕ್ಷ ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗಿತ್ತು. ಒಂದು ವಾರದ ಹಿಂದೆ ವಾಹನ ಸಂಚಾರಕ್ಕೆ ತೆರವಾಗಿದ್ದ ಸೇತುವೆಯಲ್ಲಿ ಪಿಕಪ್ ವಾಹನ ಚಲಿಸಿದ್ದು, ಈ ವೇಳೆ ಸೇತುವೆಯ ಕಾಂಕ್ರೀಟ್ ಗೋಡೆ ಕುಸಿದಿದೆ.
ಕಾಂಕ್ರೀಟ್ ಬಿದ್ದ ಪರಿಣಾಮ ಪಿಕಪ್ ಕಂದಕಕ್ಕೆ ಬೀಳುವ ಹಂತದಲ್ಲಿತ್ತು. ಪಿಕಪ್ನ್ನು ಮೇಲೆತ್ತಲು ಸ್ಥಳೀಯರ ಹರಸಾಹಸ ಪಟ್ಟರು. ದೃಷ್ಟವಶಾತ್ ಪಿಕಪ್ ಚಾಲಕ-ನಿರ್ವಾಹಕ ಪ್ರಾಣಾಪಾಯದಿಂದ ಪಾರು ಪಾರಾಗಿದ್ದಾರೆ.
ಚೌಡಿಬಿಳಲ್, ಕಟ್ಟೆಮನೆ, ಕೊಣೆಮನೆ, ಈಚಲಹೊಳೆ ಸೇರಿದಂತೆ ಐದಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆ, ಕಳೆದ ವರ್ಷ ಅತಿವೃಷ್ಠಿಯಿಂದಾಗಿ ಕೊಚ್ಚಿ ಹೋಗಿತ್ತು.
ಇದನ್ನೂ ಓದಿ:ಎನ್ ಡಿಆರ್ ಎಫ್ ನಿಯಮಕ್ಕೆ ತಿದ್ದುಪಡಿ ತಂದು ಕೂಡಲೇ ಪರಿಹಾರ ನೀಡಿ: ಸಿದ್ದರಾಮಯ್ಯ ಆಗ್ರಹ
ಒಂದು ವರ್ಷದ ಬಳಿಕ 30 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಮಾಡಲಾಗಿತ್ತು. ಆದರೆ ಒಂದೇ ವಾರಕ್ಕೆ ಸೇತುವೆ ಕುಸಿದು ಬಿದ್ದಿದ್ದು, ಇಂಜಿನಿಯರ್, ಕಂಟ್ರಾಕ್ಟರ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.