Chikmagalur: ಕಾನೂನು ಎಲ್ಲರಿಗೂ ಒಂದೇ: ದರ್ಶನ್ ವಿಚಾರಕ್ಕೆ ಶಾಸಕ ರಾಜೇಗೌಡ ಪ್ರತಿಕ್ರಿಯೆ
Team Udayavani, Aug 26, 2024, 4:05 PM IST
ಚಿಕ್ಕಮಗಳೂರು: ಸಂವಿಧಾನ, ಕಾನೂನು ಚೌಕಟ್ಟಿನಡಿಯಲ್ಲಿ ಖೈದಿಗೆ ಕೊಡುವ ಸವಲತ್ತುಗಳ ಬಗ್ಗೆ ಸ್ಪಷ್ಟತೆಯಿದೆ. ಅದನ್ನು ಮೀರಿ ಸೌಲಭ್ಯ ಕೊಟ್ಟರೆ ಅದು ತಪ್ಪು ಎಂದು ಕೊಲೆ ಆರೋಪಿ ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ಪ್ರಕರಣ ಕುರಿತು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಪ್ರತಿಕ್ರಿಯಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಜೈಲಿನಲ್ಲಿ ಕಾನೂನು ಮೀರಿ ನೀಡುವಂತಹ ಸೌಲಭ್ಯಗಳಿಗೆ ನನ್ನ ವಿರೋಧವಿದೆ. ಎಷ್ಟೇ ದೊಡ್ಡ ಮನುಷ್ಯನಾದರೂ ಕೂಡ ಕಾನೂನು ಮೀರಿ ವಿಶೇಷ ಸೌಲಭ್ಯ ನೀಡಿದರೆ ಅದು ತಪ್ಪು ಎಂದರು.
ಕಾನೂನು ಎಲ್ಲರಿಗೂ ಒಂದೇ. ಅದು ದರ್ಶನ್ ಗೂ ಪಾಲನೆಯಾಗಬೇಕು. ಜನ ಸಾಮಾನ್ಯರು, ಪ್ರಧಾನಮಂತ್ರಿ, ಮುಖ್ಯಮಂತ್ರಿ ಯಾರೇ ಆದರೂ ಎಲ್ಲರಿಗೂ ಒಂದೇ ಕಾನೂನು ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ
Chikkamagaluru: ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ: ಸಿ.ಟಿ.ರವಿ
Chikkamagaluru: ಖಾಸಗಿ ಬಸ್ – ರಿಕ್ಷಾ ನಡುವೆ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು
Chikkamagaluru:ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕು ಇ*ರಿತ
Highway Department: ಚಾರ್ಮಾಡಿ ಘಾಟಿ: ತಡೆಗೋಡೆ ದುರಸ್ತಿಗೆ ಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.