ಒಂದು ಬೇಕು ಮತ್ತೊಂದು ಬೇಡ ಅಂದ್ರೆ ಹೇಗೆ, ಬೇರೆ ಜಾತಿಯ ನಿಗಮ ಕೂಡಾ ಬೇಡ ಎನ್ನಲಿ: ಸಿಟಿ ರವಿ


Team Udayavani, Nov 17, 2020, 4:41 PM IST

ಒಂದು ಬೇಕು ಮತ್ತೊಂದು ಬೇಡ ಅಂದ್ರೆ ಹೇಗೆ, ಬೇರೆ ಜಾತಿಯ ನಿಗಮ ಕೂಡಾ ಬೇಡ ಎನ್ನಲಿ: ಸಿಟಿ ರವಿ

ಚಿಕ್ಕಮಗಳೂರು: ಮರಾಠ ಎನ್ನುವು ಒಂದು ಸಮುದಾಯ. ಮರಾಠ ಸಮುದಾಯದವರು ದೊಡ್ಡ ಪ್ರಮಾಣದಲ್ಲಿ ರಾಜ್ಯದಲ್ಲಿದ್ದಾರೆ.  ನೇಕಾರ ಹೇಗೆ ಸಮುದಾಯವೋ ಹಾಗೆಯೇ ಮರಾಠ ಎನ್ನುವುದು ಕೂಡಾ ಒಂದು ಸಮುದಾಯ. ಇದರ ಅಭಿವೃದ್ಧಿ ದೃಷ್ಟಿಯಿಂದ ಯೋಜನೆ ಮಾಡಿದರೆ ಯಾಕೆ ಬಂದ್ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದರು.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಮರಾಠ ಪ್ರಾಧಿಕಾರ ವಿರೋಧಿಸಿ ಮಾಡುತ್ತಿರುವ ಕರ್ನಾಟಕ ಬಂದ್ ರಾಜಕೀಯ ಪ್ರೇರಿತವಾಗಿದೆ ಎಂದರು.

ಈಗ ವಿರೋಧ ಮಾಡುವವರು ಎಲ್ಲಾ ರೀತಿಯ ವಿಚಾರಕ್ಕೂ ವಿರೋಧ ಮಾಡಲಿ. ಬೇರೆ ಜಾತಿಯ ನಿಗಮ ಬೇಡ ಎಂದು ಹೇಳಲಿ ನೋಡುವ, ಒಂದು ಬೇಕು, ಮತ್ತೊಂದು ಬೇಡ ಅಂದ್ರೆ ಹೇಗೆ? ಬೇರೆ ಜಾತಿ ನಿಗಮ ಮಾಡಿದ್ದಾಗ ಯಾಕೆ ಸುಮ್ಮನಿದ್ದರು ಎಂದು ಪ್ರಶ್ನಿಸಿದ ಅವರು ಇದನ್ನು ಅಭಿವೃದ್ಧಿ ದೃಷ್ಟಿಯಿಂದ ಮಾಡಿದ್ದೇವೆ, ಇದರಲ್ಲಿ ತಪ್ಪೇನು ಎಂದರು.

ಇದನ್ನೂ ಓದಿ:ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿರೋಧ: ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ

ಕರ್ನಾಟಕ ರಾಜ್ಯದ ಹಿತಾಸಕ್ತಿಯೇ ಮುಖ್ಯ ಎನ್ನುವುದಾದರೆ ಅಲ್ಪಸಂಖ್ಯಾತರ ಅಭಿವೃದ್ಧಿ ಪ್ರಾಧಿಕಾರ ಯಾಕೆ ಬೇಕು? ಅಲ್ಪ ಅಸಂಖ್ಯಾತರ ಕಲ್ಯಾಣ ಇಲಾಖೆ ಯಾಕೆ ಬೇಕು? ಭೋವಿ, ಅಂಬೇಡ್ಕರ್, ಕಾಡುಗೊಲ್ಲ, ಉಪ್ಪಾರ ಹತ್ತಾರು ಅಭಿವೃದ್ಧಿ ನಿಗಮ ಇದೆ. ಅದೇ ರೀತಿ ಮರಾಠ ಅಭಿವೃದ್ಧಿ ನಿಗಮ ಮಾಡಲಾಗಿದೆ ಎಂದರು.

ಈಗ ತಪ್ಪು ಹುಡುಕುವರು ಟಿಪ್ಪು ಜಯಂತಿ ವೇಳೆ ಯಾಕೆ ಸುಮ್ಮನಿದ್ದರು? ಟಿಪ್ಪು ಕನ್ನಡ ಪ್ರೇಮಿಯೋ, ಅವನ ಕಾಲದಲ್ಲೇ ಊರು ಹೆಸರು ಬದಲಾಗಿದ್ದು ಎಂದು ಟೀಕಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.