![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 30, 2021, 10:30 PM IST
ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪರಿಸ್ಥಿತಿ ಹೀನಾಯವಾಗಿದೆ. ಹೀಗಾಗಿ ಜೆಡಿಎಸ್ ಬೆಂಬಲ ಕೋರಿದೆ.
ಇದುವರೆಗೂ ಅಪ್ಪನನ್ನು ಅರ್ಥ ಮಾಡಿಕೊಂಡರೂ ಮಗನನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ನಿಲುವಿನ ಬಗ್ಗೆ ಕೆಪಿಸಿಸಿ ವಕ್ತಾರ, ಮಾಜಿ ಸಭಾಪತಿ ಬಿ.ಎಲ್. ಶಂಕರ್ ಅನುಮಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಕಾಂಗ್ರೆಸ್ನ 10ಕ್ಕೂ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾ ಧಿಸಲಿದ್ದಾರೆ. ವ್ಯವಸ್ಥಿತ ಪ್ರಚಾರದಲ್ಲಿ ಬಿಜೆಪಿ ಮುಂದಿದ್ದರೂ ವಾಸ್ತವಿಕವಾಗಿ ಕಾಂಗ್ರೆಸ್ ಮುಂದಿದೆ.
ಇದನ್ನೂ ಓದಿ:BGML ಜಮೀನು ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ
ರಾಜ್ಯದಲ್ಲಿ ಬಿಜೆಪಿಗೆ ವಿರುದ್ಧ ಪರಿಸ್ಥಿತಿ ಇದೆ. ಈ ಚುನಾವಣೆ ಎರಡು ಪಕ್ಷಗಳ ನಡುವಿನ ಚುನಾವಣೆಯಲ್ಲ. ಬದುಕು ಮತ್ತು ಭಾವನಾತ್ಮಕ ವಿಚಾರಗಳ ನಡುವಿನ ಸಂಘರ್ಷ. ಹಳಿ ತಪ್ಪಿದ ರಾಜಕಾರಣ ಹಳಿಗೆ ತರುವ ಸಂಸದೀಯ ಪ್ರಜಾಪ್ರಭುತ್ವ ಬಲಪಡಿಸುವ ಕೆಲಸವಾಗಬೇಕಿದೆ ಎಂದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.