DK Shivakumar ಅವರ ಕೊತ್ವಾಲ್ ಮಾದರಿ ಟ್ರೀಟ್ಮೆಂಟ್ ಬಗ್ಗೆ ಭಯವಿದೆ: ಸಿ.ಟಿ ರವಿ


Team Udayavani, Aug 15, 2023, 5:19 PM IST

Fears over DK Shivakumar’s Kotwal model treatment: CT Ravi

ಚಿಕ್ಕಮಗಳೂರು: ಸಿ.ಟಿ.ರವಿಗೆ ಟ್ರೀಟ್ಮೆಂಟ್ ಅಗತ್ಯವಿದೆ ಎಂದು ಹೇಳಿಕೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಿ.ಟಿ ರವಿ ತಿರುಗೇಟು ನೀಡಿದ್ದು, ನಾನು ಸಂಘದ ಸ್ವಯಂ ಸೇವಕ, ಅವ್ರು ಕೊತ್ವಾಲ್ ರಾಮಚಂದ್ರನ ಶಿಷ್ಯ. ಅವರು ಎಲ್ಲರಿಗೂ ಟ್ರೀಟ್ಮೆಂಟ್ ಕೊಡುತ್ತಾರೆ. ಆದರೆ ಅವರ ಕೊತ್ವಾಲ್ ಮಾದರಿ ಟ್ರೀಟ್ಮೆಂಟ್ ಬಗ್ಗೆ ನನಗೆ ಭಯ. ಅದಕ್ಕಾಗಿ ರಕ್ಷಣೆಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದರು.

ಸುದ್ದಿಗಾರರೊಂದರೆ ಮಾತನಾಡಿದ ಅವರು, ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಅವರು ದೇಶದ ಶ್ರೀಮಂತ ಶಾಸಕ. ಅವರ ಬಳಿ ಬೆಂಗಳೂರು ಅಭಿವೃದ್ಧಿ, ಉಸ್ತುವಾರಿ, ನೀರಾವರಿ ಎಲ್ಲಾ ಇದೆ. ನಾನು ಸೋತಿದ್ದೀನಿ, ಅವರು ಗೆದ್ದಿದ್ದಾರೆ, ಅಧಿಕಾರ ಮದ ನಿರ್ಮಾಣ ಮಾಡುತ್ತದೆ. ಬಹುಶಃ, ಅಧಿಕಾರದ ಅಹಃ ಭಾವದಲ್ಲಿ ಎಲ್ಲರಿಗೂ ಟ್ರೀಟ್ಮೆಂಟ್ ಕೊಡುವ ಹುಮ್ಮಸ್ಸು ಬಂದಿರಬಹುದು. ಆ ಹುಮ್ಮಸ್ಸಿನಿಂದಲೇ ನನಗೂ ಟ್ರೀಟ್ಮೆಂಟ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

ನಾನು ಸೋತಿರುವ ಸಾಮಾನ್ಯ ಕಾರ್ಯಕರ್ತ, ನನ್ನ ಟಾರ್ಗೆಟ್ ಮಾಡಿದರೆ ಮುಖ್ಯಮಂತ್ರಿಯಾಗಲು ಆಗದು. ನೀವು ಸಿಎಂ ಆಗಬೇಕಾದರೆ ಬೇರೆಯವರನ್ನು ಟಾರ್ಗೆಟ್ ಮಾಡಬೇಕು ಎಂದು ಡಿಕೆಶಿಗೆ ತಿರುಗೇಟು ನೀಡಿದರು.

ಓಲೈಕೆ ರಾಜಕೀಯಕ್ಕೆ ಕಡಿವಾಣ: ನಾವು ಜಾತ್ಯತೀತ ಎಲ್ಲರೂ ಸಮಾನರು ಎಂದು ಹೇಳುತ್ತೇವೆ. ಸಂವಿಧಾನದ ಮೂಲ ಪೀಠಿಕೆಯಲ್ಲಿ ಸಮಾನತೆಯ ಪ್ರಸ್ತಾಪವಿದೆ. ಕಾನೂನು ಯಾಕೆ ಮತಕ್ಕೊಂದು, ಕೋಮಿಗೊಂದು ಇರಬೇಕು. ಯಾಕೆ ಸಮಾನ ಇರಬಾರದು. ಓಲೈಕೆಯ ರಾಜನೀತಿಗೆ ಕಡಿವಾಣ ಬೀಳಬೇಕು ಎಂದು ಸಿ.ಟಿ ರವಿ ಹೇಳಿದರು.

ಇದನ್ನೂ ಓದಿ:Loksabha ಚುನಾವಣೆಗೆ ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಕೊರತೆಯಿಲ್ಲ: ಮಂಕಾಳು ವೈದ್ಯ

ಸಂವಿಧಾನ ಕೂಡ ದೇಶದ ಎಲ್ಲರೂ ಸಮಾನರೂ ಎಂಬ ಆಶಯವನ್ನು ಎತ್ತಿ ಹಿಡಿದಿದೆ. ಶೀಘ್ರವೇ ಸಮಾನ ನಾಗರೀಕ ಸಂಹಿತೆ ಬರಬೇಕು. ಸಮಾನ ನಾಗರಿಕ ಸಂಹಿತೆ ಸಂವಿಧಾನದಲ್ಲಿ ಉಲ್ಲೇಖವಾಗಿದೆ. 3-4 ಬಾರಿ ಸುಪ್ರೀಂ ಕೋರ್ಟ್ ಕೂಡ ನಾಗರೀಕ ಸಂಹಿತೆ ಅನುಷ್ಠಾನದತ್ತ ಹೆಜ್ಜೆ ಹಾಕಬೇಕೆಂದಿದೆ ಎಂದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.