![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 2, 2021, 12:42 PM IST
ಚಿಕ್ಕಮಗಳೂರು: ಗ್ರಾಮ ಪಂಚಾಯತಿ ಚುನಾವಣೆಯ ಸಿಟ್ಟಿನಿಂದ ಜಾನುವಾರುಗಳ ಸಜೀವ ದಹನಗೈದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಅಜ್ಜಂಪುರ ತಾಲೂಕಿನ ಜಾವೂರು ಹೊಸಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಚಂದ್ರಪ್ಪ ಎನ್ನುವವರಿಗೆ ಸೇರಿದ ದನದ ಕೊಟ್ಟಿಗೆಗೆ ಬೆಂಕಿ ಹಾಕಿ ಹಸುಗಳನ್ನು ಸಜೀವವಾಗಿ ಸುಟ್ಟು ಹಾಕಲಾಗಿದೆ.
ಬೆಂಕಿಯ ಜ್ವಾಲೆಗೆ ಎರಡು ರಾಸುಗಳು ಸಜೀವ ದಹನವಾಗಿದ್ದು, ಸುಟ್ಟಗಾಯಗಳಿಂದ ಐದು ಜಾನುವಾರುಗಳು ನರಳುತ್ತಿದೆ.
ಇದನ್ನೂ ಓದಿ:ಪ್ರತಿಯೊಬ್ಬ ಹಿಂದೂ ದೇಶಭಕ್ತನೇ, ಅದು ಹಿಂದೂಗಳ ಮೂಲಗುಣ: ಮೋಹನ್ ಭಾಗವತ್
ದನದ ಕೊಟ್ಟಿಗೆಯಲ್ಲಿ ಕೊಬ್ಬರಿ, ತೆಂಗಿನಕಾಯಿಗಳನ್ನೂ ಶೇಖರಿಸಿ ಇಡಲಾಗಿತ್ತು. ಆದರೆ ತಡರಾತ್ರಿ ಕೊಟ್ಟಿಗೆಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿ ಜಾನುವಾರುಗಳನ್ನು ಸುಟ್ಟು ಹಾಕಿದ್ದಾರೆ. ತೆಂಗಿನ ಕಾಯಿ, ಕೊಬ್ಬರಿಯೂ ಭಸ್ಮವಾಗಿದೆ.
ಜನರ ನಡುವಿನ ದ್ವೇಷಕ್ಕೆ ಮೂಕ ಪ್ರಾಣಿಗಳನ್ನು ಸುಟ್ಟು ಹಾಕಿರುವ ದುಷ್ಕರ್ಮಿಗಳನ್ನು ಕೂಡಲೇ ಪತ್ತೆಹಚ್ಚಿ ಶಿಕ್ಷೆ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.