ದಾರಿ ಹೋಕರಿಗೆ ಮುದ ನೀಡುವ ಹೂಗಳು

ನೋಡುಗರ ಕಣ್ಮನ ಸೆಳೆಯುತ್ತಿವೆ

Team Udayavani, Mar 23, 2022, 5:49 PM IST

flowers

 ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ರಸ್ತೆಬದಿಯಲ್ಲಿರುವ ಮರಗಳಲ್ಲಿ ಬಣ್ಣ ಬಣ್ಣದ ಹೂಗಳು ಅರಳಿ ನಿಂತಿದ್ದು, ದಾರಿ ಹೋಕರ ಮನಕ್ಕೆ ಮುದ ನೀಡುತ್ತಿವೆ. ಜತೆಗೆ ನಗರದ ಅಂದ ಹೆಚ್ಚಿಸಿದೆ. ಪ್ರವಾಸಿಗರನ್ನು ಸ್ವಾಗತಿಸುತ್ತಿವೆ.

ಚಿಕ್ಕಮಗಳೂರು ನಗರದ ಬಸವನಹಳ್ಳಿ ಮುಖ್ಯ ರಸ್ತೆ, ಐ.ಜಿ.ರಸ್ತೆ, ಎಐಟಿ ವೃತ್ತ, ಕಡೂರು ಮಂಗಳೂರು ರಸ್ತೆ, ಜಿಲ್ಲಾ ಆಟದ ಮೈದಾನ ಸೇರಿದಂತೆ ಅನೇಕ ಬಡಾವಣೆಗಳ ರಸ್ತೆಬದಿ ಯಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿರುವ ಮರಗಳಲ್ಲಿ ಬಣ್ಣ ಬಣ್ಣದ ಹೂಗಳು ಅರಳಿ ನಿಂತು ಮಲೆನಾಡಿನ ಸೊಬಗನ್ನು ಇನ್ನಷ್ಟು ಇಮ್ಮಡಿಗೊಳಿಸಿವೆ. ರಸ್ತೆಯಲ್ಲಿ ಸಂಚರಿಸುತ್ತಿದ್ದರೆ ವಿವಿಧ ಬಗೆಯ ಹೂಗಳು ರಸ್ತೆಯುದ್ದಕ್ಕೂ ಬಿದ್ದು ಬಡಾವಣೆಗಳನ್ನು ಕಂಗೊಳಿಸುವಂತೆ ಮಾಡಿವೆ.

ನಗರದಲ್ಲಿರುವ ಉದ್ಯಾನವನಗಳಲ್ಲೂ ವಿವಿಧ ಬಗೆಯ ಹೂಗಳು ಅರಳಿದ್ದು, ಮನಸ್ಸಿಗೆ ಮುದ ನೀಡುತ್ತಿವೆ. ವಾಯು ವಿಹಾರಿಗಳಿಗೆ ಬೆಳ್ಳಂಬೆಳಿಗ್ಗೆ ಉತ್ತೇಜನ ನೀಡುತ್ತವೆ. ಪ್ರಕೃತಿ ಪ್ರೇಮಿಗಳ ಕ್ಯಾಮರಾ, ಮೊಬೈಲ್‌ಗ‌ಳಲ್ಲಿ ಸೆರೆಯಾಗುತ್ತಿವೆ. ಪುಷ್ಪಪ್ರಿಯರ ಮನಸ್ಸನ್ನು ಆಕರ್ಷಿಸುತ್ತಿವೆ. ಚೈತ್ರಮಾಸದ ಆರಂಭಕ್ಕೆ ಸ್ವಾಗತ ಕೋರುತ್ತಿವೆ. ಚೈತ್ರ ಮಾಸದ ಆಗಮನದ ಮುನ್ಸೂಚನೆ ನೀಡುತ್ತಿವೆ. ಪಾದಚಾರಿಗಳನ್ನು ಆಕರ್ಷಿಸಿ, ಕೆಲವು ಹೊತ್ತು ನೋಡುವಂತೆ ಮಾಡುತ್ತಿವೆ. ಗಾಳಿ ಬೀಸಿದಾಗ ರೆಂಬೆಗಳು ಬಾಗಿ ಬಳುಕುತ್ತಿ ದ್ದು, ಆ ಕ್ಷಣಕ್ಕೆ ಗಾಳಿಯಲ್ಲಿ ತೇಲಿ ಬರುವ ಹೂಗಳು ಭೂಮಿಯನ್ನು ಸ್ಪರ್ಶಿಸುವ ಮೂಲಕ ನೋಡುಗರ ಮನ ಸೆಳೆಯುತ್ತಿವೆ. ಸೌಂದರ್ಯ ವೃದ್ಧಿಸಿಕೊಂಡಿವೆ. ಹಳದಿ ನೀಲಿ, ಗುಲಾಬಿ ಬಣ್ಣದ ಹೂವುಗಳು ನೋಡುಗರ ಮನ ಪುಳಕಗೊಳ್ಳುವಂತೆ ಮಾಡುತ್ತಿವೆ.

ಮುಳ್ಳಯ್ಯನಗಿರಿಗೆ ಹೊಂದಿರುವ ಜಿಲ್ಲೆಯಲ್ಲಿ ಕಾನನ ಪುಷ್ಪಗಳೂ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ. ಮತ್ತೂಮ್ಮೆ ಬಂದು ಹೋಗುವಂತೆ ಮನವಿ ಮಾಡುತ್ತಿವೆ. ಆದರೆ ಕೆಲವೆಡೆ ಗಿರಿಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ಹೂವುಗಳು ಸುಟ್ಟು ಬೂದಿಯಾಗುವ ಮೂಲಕ ಪುಷ್ಪಪ್ರಿಯರ ಮನನೋಯಿಸುತ್ತಿವೆ. ನಗರದ ಬಡಾವಣೆಗಳಲ್ಲಿರುವ ಬೃಹತ್‌ ಮರಗಳು ಬಣ್ಣ ಬಣ್ಣದ ಹೂವುಗಳನ್ನು ಅರಳಿಸುವುದರ ಮೂಲಕ ಜನರನ್ನು ಆಕರ್ಷಿಸುತ್ತಿವೆ. ನಗರದ ಅಂದವನ್ನು ಹೆಚ್ಚಿಸುವಂತೆ ಮಾಡಿವೆ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.