Free Bus Effect, ಸರ್ಕಾರಿ ಬಸ್ ನಿಲ್ದಾಣವನ್ನ ಬಚ್ಚಲು ಮನೆ ಮಾಡ್ಕೊಂಡ ಮಹಿಳೆಯರು…!


Team Udayavani, Oct 13, 2023, 9:34 PM IST

Free Bus Effect, ಸರ್ಕಾರಿ ಬಸ್ ನಿಲ್ದಾಣವನ್ನ ಬಚ್ಚಲು ಮನೆ ಮಾಡ್ಕೊಂಡ ಮಹಿಳೆಯರು…!

ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣವನ್ನ ಮಹಿಳೆಯರು ಬಚ್ಚಲು ಮನೆ ಮಾಡ್ಕೊಂಡು ಬಟ್ಟೆ ಒಣಗಿಸುವ ತಾಣವನ್ನಾಗಿಸಿಕೊಂಡು ಬಟ್ಟೆ ಒಣಗಿಸಿಕೊಂಡು ಇಡೀ ದಿನ ಆರಾಮಾಗಿದ್ದಾರೆ.

ಶಕ್ತಿ ಯೋಜನೆಯಡಿ ಸರ್ಕಾರ ಮಹಿಳೆಯರಿಗೆ ಫ್ರೀ ಬಸ್ ಬಿಟ್ಟ ಮೇಲೆ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಒಮ್ಮೆಲೆ ಹತ್ತಾರು ಮಹಿಳೆಯರು ತಂಡ ಮಾಡ್ಕೊಂಡು ಧಾರ್ಮಿಕ ಕ್ಷೇತ್ರಗಳಿಗೆ ದಾಂಗುಡಿ ಇಡ್ತಿದ್ದಾರೆ. ಅದು ಇನ್ನೂ ನಿಂತಿಲ್ಲ. ಹೀಗೆ ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಬರುವ ಮಹಿಳೆಯರು ಕೊಟ್ಟಿಗೆಹಾರದಲ್ಲಿ ಬಸ್ ಕಾಯುತ್ತಾ ಅಲ್ಲೇ ಬಟ್ಟೆ ತೊಳೆದುಕೊಂಡು ಬಸ್ ನಿಲ್ದಾಣದಲ್ಲೇ ಒಣಗಿಸಿಕೊಂಡು ಕಾಲ ಕಳೆಯುತ್ತಿದ್ದಾರೆ. ರಾಜ್ಯದ ಯಾವುದೇ ಭಾಗದಿಂದ ಸರ್ಕಾರಿ ಬಸ್ಸಿನಲ್ಲಿ ಬಂದರೂ ಕೊಟ್ಟಿಗೆಹಾರದಲ್ಲಿ ಇಳಿಯಲೇಬೇಕು. ಫ್ರೀ ಬಸ್ಸಿನಲ್ಲಿ ಹೊರನಾಡಿಗೆ ಹೋಗಬೇಕಂದ್ರೆ ಕೊಟ್ಟಿಗೆಹಾರಕ್ಕೆ ಬಂದೇ ಹೋಗಬೇಕು. ಆದ್ರೆ, ಕೊಟ್ಟಿಗೆಹಾರದಿಂದ ಹೊರನಾಡಿಗೆ ಸರ್ಕಾರಿ ಬಸ್‍ಗಳ ಸಂಖ್ಯೆ ತೀರಾ ಕಡಿಮೆ. ದಿನಕ್ಕೆ ಹೆಚ್ಚೆಂದ್ರೆ ನಾಲ್ಕೈದು ಬಸ್ ಅಷ್ಟೆ ಸಂಚರಿಸೋದು.

ಹಾಗಾಗಿ, ರಾಜ್ಯದ ನಾನಾ ಭಾಗಗಳಿಂದ ಬರುವ ಮಹಿಳೆಯರು ಫ್ರೀ ಬಸ್ ಕಾಯುತ್ತಾ ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಿ ಜಮಾಯಿಸಿರುತ್ತಾರೆ. ಹೀಗೆ ಬಂದವರು, ಕೊಟ್ಟಿಗೆಹಾರದಲ್ಲಿ ನೀರಿನ ಸೌಲಭ್ಯ ಚೆನ್ನಾಗಿರುವುದರಿಂದ ಅಲ್ಲೇ ಬಟ್ಟೆ ತೊಳೆದು ಅಲ್ಲೇ ಒಣ ಹಾಕುತ್ತಿದ್ದಾರೆ. ಬಸ್ ನಿಲ್ಲುವ ಜಾಗದ ನೆಲದ ಮೇಲೂ ಬಟ್ಟೆ ಹಾಕುತ್ತಿದ್ದಾರೆ. ಬಸ್ ನಿಲ್ದಾಣದ ಕಾಂಪೌಂಡ್ ಮೇಲೂ ಬಟ್ಟೆ ಹಾಕುತ್ತಿದ್ದಾರೆ. ಕಾಂಪೌಂಡ್ ಮೇಲಿನ ತಂತಿ, ರಾಡನ್ನೂ ಬಿಟ್ಟಿಲ್ಲ. ಇಡೀ ದಿನ ಬಸ್ ಕಾಯುವ ಮಹಿಳೆಯರು ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣವನ್ನೇ ಬಚ್ಚಲು ಮನೆ ಮಾಡ್ಕೊಂಡು ಬಟ್ಟೆ ತೊಳೆದುಕೊಂಡು, ಒಣಗಿಸಿಕೊಂಡು ಬಸ್ ಬಂದ ಕೂಡಲೇ ಅವಸರವಸವಾಗಿ ಬಟ್ಟೆಯನ್ನ ಬ್ಯಾಗಿಗೆ ತುಂಬಿಕೊಂಡು ಹೋಗುತ್ತಿದ್ದಾರೆ. ಪ್ರಯಾಣಿಕರ ಈ ವರ್ತನೆಗೆ ಸ್ಥಳಿಯರು ಅಸಮಾಧಾನ ಹೊರಹಾಕಿದ್ದಾರೆ.

ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳು ಕೂಡ ಮಹಿಳೆಯರಿಗೆ ತಿಳಿ ಹೇಳುತ್ತಿದ್ದಾರೆ. ಆದರೆ, ಉತ್ತರ ಕರ್ನಾಟಕದ ಮಹಿಳೆಯರು ಅಧಿಕಾರಿಗಳ ಅಥವಾ ಸ್ಥಳಿಯರ ಮಾತನ್ನ ಕೇಳುತ್ತಿಲ್ಲ. ಒಬ್ಬರಾದ ಮೇಲೊಬ್ಬರು ಬಟ್ಟೆ ತೊಳೆದು ಕಣ್ಣಿಗೆ ಕಂಡ ಜಾಗದಲ್ಲೆಲ್ಲಾ ಒಣ ಹಾಕುತ್ತಿದ್ದಾರೆ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chikkamagaluru

Chikkamagaluru: ಭಾರೀ ಮಳೆಗೆ ಮನೆ ಮುಂದೆಯೇ ಭೂಮಿ ಕುಸಿದು ಮನೆ ಗೋಡೆ ಬಿರುಕು

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

3-kottigehara

Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.