![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Feb 26, 2022, 9:37 AM IST
ಚಿಕ್ಕಮಗಳೂರು: ಆಟವಾಡುತ್ತಿದ್ದ ಏಳು ವರ್ಷದ ಬಾಲಕಿ ನೀರಿನ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್ ನಲ್ಲಿ ನಡೆದಿದೆ.
ಗೀತಾ-ಶೇಷಪ್ಪ ದಂಪತಿಯ ಪುತ್ರಿ ಪ್ರಾರ್ಥನಾ ಸಾವನ್ನಪ್ಪಿದ ಬಾಲಕಿ.
ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಉಕ್ರೇನ್ ಮೇಲೆ ರಷ್ಯಾ ದಾಳಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಮತದಾನದಿಂದ ದೂರವುಳಿದ ಭಾರತ
ಇದನ್ನೂ ಓದಿ:ನಾಳೆಯಿಂದ ಮೇಕೆದಾಟು ಪಾದಯಾತ್ರೆ ಭಾಗ-2; ರಾಜಧಾನಿಗೂ ಎಂಟ್ರಿ ನೀಡಲಿರುವ ಯಾತ್ರೆ
You seem to have an Ad Blocker on.
To continue reading, please turn it off or whitelist Udayavani.