Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

ಸಿ.ಟಿ.ರವಿ ಮುಂದಿನ ಸಿಎಂ ಆಗಬೇಕು....ನನ್ನ ಮಗನಿಗೆ ಮದುವೆ ಮಾಡು!!! ಹಲವು ಬೇಡಿಕೆಗಳು

Team Udayavani, Sep 20, 2024, 8:07 PM IST

1-asaaasa

ಚಿಕ್ಕಮಗಳೂರು: ದೇವರ ಹುಂಡಿಯಲ್ಲಿ ಪರೀಕ್ಷೆಯಲ್ಲಿ ಪಾಸ್ ಮಾಡು, ಹುಡುಗಿ ಪ್ರೀತಿಸುವಂತೆ ಮಾಡು, ಆಸ್ತಿ, ದುಡ್ಡು ಸಿಗು ವಂತೆ ಮಾಡು ಎಂಬ ಪತ್ರಗಳನ್ನು ಬರೆದು ಹಾಕಿರುವುದುನ್ನು ಇದುವರೆಗೂ ನೋಡಿದ್ದೇವೆ ಕೇಳಿದ್ದೇವೆ. ಆದರೆ, ಇದೇ ಮೊದಲ ಬಾರೀಗೆ ದೇವರ ಹುಂಡಿಗೆ ಹಿಂದುತ್ವ ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ ಹುಂಡಿಗೆ ಪತ್ರ ಬರೆದು ಹಾಕಿರುವುದು ಕಂಡು ಬಂದಿದೆ.

ಹಿಂದೂ ಮಹಾಸಭಾದಿಂದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶಮೂರ್ತಿ ಹುಂಡಿಯಲ್ಲಿ ಈ ಪತ್ರಗಳು ಲಭ್ಯವಾಗಿವೆ. ಪತ್ರದಲ್ಲಿ ಭಾರತ ದೇಶ ಸಂಪೂರ್ಣ ಹಿಂದೂರಾಷ್ಟçವಾಗಬೇಕು. ದೇಶದ ೧೪೦ ಕೋಟಿ ಜನರು ಹಿಂದೂಗಳಾಗಬೇಕು. ಸಿ.ಟಿ.ರವಿ ಮುಂದಿನ ಸಿ.ಎಂ ಆಗಬೇಕು ಎಂದು ಬರೆಯಲಾಗಿದೆ.

ಜತೆಗೆ ಈದ್ ಮಿಲಾದ್ ಮೆರವಣಿಗೆಗಿಂತ ಹಿಂದೂಗಳು ನಡೆಸುವ ಮೆರವಣಿಗೆ ಜೋರಾಗಬೇಕು. ಹಿಂದೂಗಳು ಒಗ್ಗಟ್ಟಾಗಿ ಇರಬೇಕು. ದತ್ತಪೀಠ ಆದಷ್ಟು ಬೇಗ ಹಿಂದೂಗಳ ಪೀಠವಾಗಬೇಕು. ನನ್ನ ಮಗನಿಗೆ ಮದುವೆ ಮಾಡು ಮುಂದಿನ ವರ್ಷ ನಿನ್ನ ಸೇವೆ ಮಾಡುತ್ತೇನೆ ಎಂದು ಬರೆದು ಪತ್ರವನ್ನು ಹುಂಡಿಗೆ ಹಾಕಲಾಗಿದೆ. ಸೆ.18 ರಂದು ಗಣಪತಿ ವಿಸರ್ಜನೆ ಬಳಿಕ ಇಂದು ಹುಂಡಿ ಯನ್ನು ತೆರೆದಿದ್ದು, ಪತ್ರ ಲಭ್ಯವಾಗಿದೆ.

ಟಾಪ್ ನ್ಯೂಸ್

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.