ಹೊಯ್ಸಳ ಶಿಲ್ಪ ಕಲೆಗೆ ಆಧ್ಯಾತ್ಮ ಪ್ರೇರಣೆ

ತರಳಬಾಳು ಹುಣ್ಣೆಮೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಸಂಶೋಧಕ ಶ್ರೀವತ್ಸ ಎಸ್‌.ವಟಿ ಅಭಿಪ್ರಾಯ

Team Udayavani, Feb 5, 2020, 5:25 PM IST

5-Febrauary-25

ಹಳೇಬೀಡು: ಎಲ್ಲಾ ಧರ್ಮಗಳಿಗೂ ಆಧ್ಯಾತ್ಮವೇ ಮೂಲ ಎಂದು ಸಂಶೋಧಕ ಮತ್ತು ಸಾಹಿತಿ ಶ್ರೀವತ್ಸ ಎಸ್‌.ವಟಿ ಅಭಿಪ್ರಾಯಪಟ್ಟರು.

ಹಳೇಬೀಡಿನ ತರಳಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಹೊಯ್ಸಳರ ಕಾಲದಲ್ಲಿ ದೇವಾಲಯಗಳು ಮತ್ತು ಆಧ್ಯಾತ್ಮಿಕತೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಹೊಯ್ಸಳರ ಕಾಲದ ದೇವಾಲಯದ ನಿರ್ಮಾಣಕ್ಕೆ ಆಧ್ಯಾತ್ಮಿಕತೆಯೇ ಪ್ರೇರಣೆಯಾಗಿದೆ. ಆಧ್ಯಾತ್ಮ ಎಂಬುದು ನಮ್ಮ ನಂಬಿಕೆಗಳಲ್ಲಿ ಒಂದಾಗಿದೆ. ಭಾರತೀಯ ಸಮಾಜದಲ್ಲಿ ದೇವರನ್ನು ಆರಾಧಿಸುವುದು ಸಹಜ. ಅದನ್ನು ಮೂರ್ತರೂಪದಲ್ಲಿ ಪೂಜಿಸಿ ದೇವರನ್ನು ಕಂಡುಕೊಳ್ಳುವ ರೀತಿಯಲ್ಲಿ ಒಂದಾಗಿದೆ.

ಆಧ್ಯಾತ್ಮಿಕತೆ ಆಧರಿಸಿ ಚಿಂತನೆ ಬೆಳೆದಂತೆ ವಿವಿಧ ಉಪ ಪ್ರಕಾರಗಳು ವಿಸ್ತೀರ್ಣವಾದವು. ದೇವರ ರೂಪವನ್ನು ಯಾರೂ ಕಂಡಿಲ್ಲ. ಮಾನವನ ಚಿಂತನೆಗೆ ಅನುಗುಣವಾಗಿ ದೇವರ ಮೂರ್ತಿ ರೂಪ ಪಡೆಯತೊಡಗಿತು ಎಂದರು.

ಧರ್ಮದ ಮೂಲ ದೇವರು: ಧರ್ಮದ ಮೂಲ ದೇವರು. ದೇವರನ್ನು ಆರಾಧಿಸುವುದಕ್ಕೆ ದೇಗುಲಗಳು ನಿರ್ಮಾಣವಾಗಿದೆ. ಶೈವ, ವೈಷ್ಣವ ಜೈನ ಸೇರಿದಂತೆ ಎಲ್ಲಾ ಧರ್ಮದ ಅನುಯಾಯಿಗಳಿಗೆ ಆಶ್ರಯ ನೀಡಿದ ಕೀರ್ತಿ ಹೊಯ್ಸಳರ ಅರಸರಿಗೆ ಸಲ್ಲುತ್ತದೆ. ಹೊಯ್ಸಳರ ಕಾಲದಲ್ಲಿ ನಿತ್ಯ ಮರಣ ದೇವಾಲಯಗಳಿಗೆ ಪ್ರಾಧಾನ್ಯತೆ ಕೊಟ್ಟಿದ್ದಾರೆ. ಕುಟುಂಬದಲ್ಲಿ ಮೃತರಾದ ವ್ಯಕ್ತಿಯ ನೆನಪಿಗೆ ದೇವಾಲಯಗಳು ನಿರ್ಮಾಣವಾಗಿದೆ.

ಉದಾಹರಣೆ ವಿಷ್ಣುವರ್ಧನನ ತಮ್ಮ ಉದಾಯದಿತ್ಯ ಮೃತಪಟ್ಟಾಗ ಕೆಲವತ್ತಿ ಗ್ರಾಮದಲ್ಲಿ ವಿಷ್ಣು ದೇವಾಲಯ ನಿರ್ಮಾಣವಾದ ಉಲ್ಲೇಖವಿದೆ. ಹಾಗೆಯೇ ನಾಟ್ಯರಾಣಿ ಶಾಂತಲೆ ಮೃತಪಟ್ಟಾಗ ಶಾಂತಲೇಶ್ವರ ದೇವಾಲಯ ಸೇರಿದಂತೆ ಇನ್ನೂ ಅನೇಕ ದೇವಾಲಯಗಳು ನಿರ್ಮಾಣವಾಗಿರುವ ಉಲ್ಲೇಖವಿದೆ ಎಂದು ಹೇಳಿದರು.

ಜಿನಾಲಯಗಳಿಗೆ ಪ್ರಾಮುಖ್ಯತೆ: ಹೊಯ್ಸಳರ ಕಾಲದಲ್ಲಿ ಜೈನ, ಶೈವ, ವೈಷ್ಣವ ಧರ್ಮಗಳು ಪ್ರಧಾನ ಆಚರಣೆಯಲ್ಲಿದ್ದವು. ಹೊಯ್ಸಳರ ಆರಂಭಕಾಲದಲ್ಲಿ ಮೂಡಿಗೆರೆ ತಾಲೂಕು ಅಂಗಡಿಗ್ರಾಮದಲ್ಲಿ ಜೈನ ಜಿನಾಲಯಗಳಿಗೆ ಪ್ರಾಮುಖ್ಯತೆ ನೀಡಿ ನಂತರದಲ್ಲಿ ವೈಷ್ಣವ ಮತ್ತು ಶೈವ ದೇವಾಲಯದ ನಿರ್ಮಾಣಕ್ಕೆ ಮುಂದಾದರು ಎಂದು ತಿಳಿಸಿದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.