ಚಿಕ್ಕಮಗಳೂರು: ಅಡಿಕೆ ತೋಟಕ್ಕೆ ಹೋಗಿದ್ದ ವೃದ್ಧೆ ನಾಪತ್ತೆ; ಹಳ್ಳದಲ್ಲಿ ಕೊಚ್ಚಿಹೋಗಿರುವ ಶಂಕೆ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಹುಚ್ಚಾಟ

Team Udayavani, Jul 26, 2023, 10:09 AM IST

tdy-4

ಚಿಕ್ಕಮಗಳೂರು: ಭಾರೀ ಮಳೆಯಿಂದ ಮುಳುಗಡೆಯಾದ ಅಡಿಕೆ‌ ತೋಟ ನೋಡಲು ತೆರಳಿದ್ದ ‌ವೃದ್ಧೆ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹೊಸಸಿದ್ರಳ್ಳಿ ಗ್ರಾಮದಲ್ಲಿ ನಡೆದಿದೆ.

ಹೊಸಸಿದ್ರಳ್ಳಿ ಗ್ರಾಮದ ರೇವಮ್ಮ (62) ನಾಪತ್ತೆಯಾದ ವೃದ್ಧೆ.

ರೇವಮ್ಮ ಜಲಾವೃತಗೊಂಡಿರುವ ಅಡಿಕೆ ತೋಟವನ್ನು ನೋಡಲು ತೆರಳಿದ್ದಾರೆ. ತೋಟವನ್ನು ನೋಡಲು  ಹೋಗಿದ್ದವರು ಇನ್ನು ಕೂಡ ವಾಪಾಸ್‌ ಆಗಿಲ್ಲ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತಾಯಿ ಹಳ್ಳದ ಬಳಿ‌ ವೃದ್ಧೆಯ ಚಪ್ಪಲಿ, ಉರುಗೋಲು ಪತ್ತೆಯಾಗಿದ್ದು,ತಾಯಿ ಹಳ್ಳದಲ್ಲಿ ವೃದ್ಧೆ ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ.

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಹುಚ್ಚಾಟ:

ಚಿಕ್ಕಮಗಳೂರು: ವಿಪರೀತ ಮಳೆಯಾಗುತ್ತಿದ್ದರೂ, ಇತ್ತ ಪ್ರವಾಸಿಗರ ಹುಚ್ಚಾಟ ಮುಂದುವರೆದಿದೆ. ಚಾರ್ಮಾಡಿ ಘಾಟಿಯ ಡೇಂಜರ್ ಬಂಡೆ ಹತ್ತಿ ಪ್ರವಾಸಿಗರು ಫೋಟೋ, ವಿಡಿಯೋಗಾಗಿ ಪೋಸ್‌ ಕೊಡುತ್ತಿರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

ಈಗಾಗಲೇ ಕೆಲ ಪ್ರವಾಸಿಗರು ಸಲ್ಫಿಗೆ ಪೋಸ್‌ ಕೊಡಲು ಹೋಗಿ ಕೈ-ಕಾಲು ಮುರಿದುಕೊಂಡಿರುವ ಘಟನೆಗಳು ನಡೆದಿದೆ.

ಕಲ್ಲು ಬಂಡೆಗಳ ಮೇಲೆ ನಿಂತು ಫೋಟೋ ತೆಗೆಸಿಕೊಳ್ಳುವ ಕ್ರೇಜಿಗೆ ಬಿದ್ದು, ಪ್ರಾಣಕ್ಕೆ ಅಪಾಯ ತರುವ ಸಾಹಸವನ್ನು ಪ್ರವಾಸಿಗರು ಮಾಡುತ್ತಿರುವುದು ತಲೆನೋವಾಗಿ ಪರಿಣಮಿಸಿದೆ.

 

ಟಾಪ್ ನ್ಯೂಸ್

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಭಾಮೈದ

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊ*ಲೆ ಮಾಡಿದ ಭಾಮೈದ

12

Chikkamagaluru: ಭಾರೀ ಮಳೆ; ರಸ್ತೆ ಕಾಣದೆ ಕಾರುಗಳು ಮುಖಾಮುಖಿ ಡಿಕ್ಕಿ

rain

Chikkamagaluru; ಭಾರೀ ಮಳೆ ಸಾಧ್ಯತೆ: ಸಾರ್ವಜನಿಕರು, ಪ್ರವಾಸಿಗರಿಗೆ ಎಚ್ಚರಿಕೆ

Chikkamagaluru: ಮಲೆನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

POlice

Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ

complaint

Kasaragod: ಸಚಿತಾ ರೈ ವಿರುದ್ಧ ಇನ್ನೆರಡು ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.