Heavy Rain: ಕಾಫಿನಾಡಲ್ಲಿ ಭಾರಿ ಮಳೆ… ಹಳ್ಳ ದಾಟಲು ಹೋಗಿ ಕಣ್ಣೆದುರೇ ನೀರು ಪಾಲಾದ ಎಮ್ಮೆ
Team Udayavani, Jul 20, 2024, 2:36 PM IST
ಚಿಕ್ಕಮಗಳೂರು: ಕಾಫಿನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿದೆ ಈ ನಡುವೆ ಎಮ್ಮೆಯೊಂದು ಹಳ್ಳ ದಾಟಲು ಹೋಗಿ ವ್ಯಕ್ತಿಯೊಬ್ಬರ ಕಣ್ಣೆದುರೇ ನಿರುಪಾಲಾಗಿರುವ ಘಟನೆ ಕಳಸ ತಾಲೂಕಿನ ಮಾವಿನಹೊಲದಲ್ಲಿ ಶನಿವಾರ ನಡೆದಿದೆ.
ಕಳಸ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ ಈ ನಡುವೆ ಇಲ್ಲೋರ್ವ ವ್ಯಕ್ತಿ ತನ್ನ ಮೊಬೈಲ್ ನಿಂದ ಉಕ್ಕಿ ಹರಿಯುತ್ತಿರುವ ನದಿಯ ವಿಡಿಯೋ ಮಾಡುತ್ತಿರುವ ವೇಳೆ ಎಮ್ಮೆಯೊಂದು ಹಳ್ಳ ದಾಟಲು ಯತ್ನಿಸಿದೆ ಈ ವೇಳೆ ಅಲ್ಲಿದ್ದ ವ್ಯತಿ ಎಮ್ಮೆಯನ್ನು ಹಳ್ಳ ದಾಟದಂತೆ ತಡೆಯಲು ಯತ್ನಿಸಬಹುದಿತ್ತು ಆದರೆ ಆತ ವಿಡಿಯೋ ಮಾಡುವುದರಲ್ಲೇ ಬ್ಯುಸಿಯಾಗಿದ್ದ ಅತ್ತ ಎಮ್ಮೆ ಹಳ್ಳ ದಾಟಲು ಹೋಗಿ ನೀರಿನ ರಭಸಕ್ಕೆ ವ್ಯಕ್ತಿಯ ಕಣ್ಣೆದುರೇ ನೀರುಪಾಲಾಗಿದೆ, ಈ ದೃಶ್ಯ ಆತನ ಮೊಬೈಲ್ ನಲ್ಲಿ ಸೆರೆಯಾಗಿದೆ.
ಒಂದು ವೇಳೆ ವಿಡಿಯೋ ಮಾಡುತ್ತಿದ್ದ ವ್ಯಕ್ತಿ ಸಮಯ ಪ್ರಜ್ಞೆ ಮೆರೆಯುತ್ತಿದ್ದರೆ ಎಮ್ಮೆಯ ಜೀವ ಉಳಿಯುತ್ತಿತ್ತು.
ಇದನ್ನೂ ಓದಿ: Wall Collapses: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದು ಬಿದ್ದ ಗೋಡೆ.. ಭಯಾನಕ ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.