Heavy Rain: ಮಳೆಗೆ ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ, ತಪ್ಪಿದ ಅನಾಹುತ
Team Udayavani, Sep 10, 2024, 9:28 AM IST
ಚಿಕ್ಕಮಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಲಾರಿಯೊಂದು ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಲಾರಿಯ ಮೇಲೆ ಬಿದ್ದ ಘಟನೆ ಚಿಕ್ಕಮಗಳೂರು ನಗರದ ಎಐಟಿ ವೃತ್ತದಲ್ಲಿ ಸೋಮವಾರ (ಸೆ.೦9 ರಾತ್ರಿ ಸಂಭವಿಸಿದೆ.
ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಲಾರಿ ಚಾಲಕನಿಗೆ ರಸ್ತೆ ಕಾಣದೆ ಡಿವೈಡರ್ ಮೇಲೇರಿದೆ ಈ ವೇಳೆ ಅಲ್ಲಿದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಲಾರಿಯ ಮೇಲೆಯೇ ಬಿದ್ದಿದೆ ಅದೃಷ್ಟವಶಾತ್ ಡಿಕ್ಕಿ ಹೊಡೆದ ಕೂಡಲೇ ಪವರ್ ಕಟ್ ಆದ ಹಿನ್ನೆಲೆಯಲ್ಲಿ ಸಂಭವನೀಯ ಅವಘಡ ತಪ್ಪಿದೆ, ಜೊತೆಗೆ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಹೇಳಲಾಗಿದೆ.
ಮಹಾರಾಷ್ಟ್ರದಿಂದ ತರಕಾರಿ ಖರೀದಿಗಾಗಿ ಚಿಕ್ಕಮಗಳೂರಿಗೆ ಲಾರಿ ಬಂದಿತ್ತು ಎಂದು ಹೇಳಲಾಗಿದೆ.
ಇದನ್ನೂ ಓದಿ: Renukaswamy case: ರೇಣುಕಾಸ್ವಾಮಿ ಸಾಯಿಸಲು ನಾನೇ ಹೇಳಿದ್ದು; ಪವಿತ್ರಾ ಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ
Nagamangala Incident: ತನಿಖೆ ಬಳಿಕ ಇನ್ನಷ್ಟು ಕ್ರಮ… ಗೃಹ ಸಚಿವ ಪರಮೇಶ್ವರ್ ಹೇಳಿಕೆ
D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ
Bengaluru: ಪೊಲೀಸ್ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು
ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Puttur: ಸಂಪ್ಯ ಮದ್ರಸಾದಲ್ಲಿ ಹಳೆ ಕಾಲದ ವಸ್ತು ಪ್ರದರ್ಶನ
Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ
Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ
ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?
BBK11: ಈ ಬಾರಿ ಬಿಗ್ ಬಾಸ್ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.