![Albady: ಕುಡಿಯುವ ನೀರಿನ ಪೈಪ್ಲೈನ್ ಹೊಂಡಕ್ಕೆ ಸಿಲುಕಿದ ಗೂಡ್ಸ್ ವಾಹನ](https://www.udayavani.com/wp-content/uploads/2024/06/GOODS-415x272.jpg)
ಅನಧಿಕೃತ ಮಸೀದಿ ನಿರ್ಮಾಣದ ಆರೋಪ: ಮೂರು ದಿನದೊಳಗೆ ಸೂಕ್ತ ದಾಖಲೆ ನೀಡಲು ಸೂಚನೆ
Team Udayavani, Nov 6, 2022, 10:20 AM IST
![ಅನಧಿಕೃತ ಮಸೀದಿ ನಿರ್ಮಾಣದ ಆರೋಪ: ಮೂರು ದಿನದೊಳಗೆ ಸೂಕ್ತ ದಾಖಲೆ ನೀಡಲು ಸೂಚನೆ](https://www.udayavani.com/wp-content/uploads/2022/11/chk-620x399.jpg)
ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ಆಶ್ರಯ ಯೋಜನೆ ಬಡಾವಣೆಯಲ್ಲಿ ಅನಧಿಕೃತ ಮಸೀದಿ ನಿರ್ಮಾಣದ ಆರೋಪ ಕೇಳಿ ಬಂದಿದೆ.
ಆಶ್ರಯ ಯೋಜನೆ ಬಡಾವಣೆಯಲ್ಲಿ ಕಳೆದ ಅನೇಕ ವರ್ಷಗಳಿಂದ ಅನಧಿಕೃತವಾಗಿ ಮಸೀದಿ ನಿರ್ಮಾಣ ಮಾಡಿಕೊಂಡು ಬಂದಿದ್ದಾರೆಂಬ ಮಾಹಿತಿ ತಿಳಿದ ಕೂಡಲೇ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ನಗರಸಭೆ ಆಯುಕ್ತ ಬಸವರಾಜ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ ಅಲ್ಲದೆ ಇದಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಒಳಗಾಗಿ ಮಸೀದಿಗೆ ಸಂಬಂಧಪಟ್ಟ ಸೂಕ್ತ ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚನೆ ನೀಡಿದರು.
ಒಂದು ವೇಳೆ ಸೂಕ್ತ ದಾಖಲೆಗಳು ಇಲ್ಲದಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ನಗರ ಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಅಪಹರಣಕ್ಕೊಳಗಾದ ಚಿನ್ನದ ವ್ಯಾಪಾರಿಯ ಶವ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ
ಟಾಪ್ ನ್ಯೂಸ್
![Albady: ಕುಡಿಯುವ ನೀರಿನ ಪೈಪ್ಲೈನ್ ಹೊಂಡಕ್ಕೆ ಸಿಲುಕಿದ ಗೂಡ್ಸ್ ವಾಹನ](https://www.udayavani.com/wp-content/uploads/2024/06/GOODS-415x272.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-rmabha](https://www.udayavani.com/wp-content/uploads/2024/06/1-rmabha-150x98.jpg)
CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ
![ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್](https://www.udayavani.com/wp-content/uploads/2024/06/laxmi-2-150x83.jpg)
Byndoor; ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್
![satish jarakiholi](https://www.udayavani.com/wp-content/uploads/2024/06/satish-jarakiholi-150x96.jpg)
CM ಬದಲಾವಣೆ ವಿಷಯ ಮುಗಿದು ಹೋದ ಅಧ್ಯಾಯ: ಸತೀಶ್ ಜಾರಕಿಹೊಳಿ
![Valmiki Corporation case: CM should resign on moral responsibility: Prahlada Joshi](https://www.udayavani.com/wp-content/uploads/2024/06/prahlad-jo-shi-150x83.jpg)
Valmiki Corporation case: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ
![ಚಿಕ್ಕಮಗಳೂರು: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ](https://www.udayavani.com/wp-content/uploads/2024/06/car-8-150x103.jpg)
Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ
MUST WATCH
ಹೊಸ ಸೇರ್ಪಡೆ
![Albady: ಕುಡಿಯುವ ನೀರಿನ ಪೈಪ್ಲೈನ್ ಹೊಂಡಕ್ಕೆ ಸಿಲುಕಿದ ಗೂಡ್ಸ್ ವಾಹನ](https://www.udayavani.com/wp-content/uploads/2024/06/GOODS-150x98.jpg)
Albady: ಕುಡಿಯುವ ನೀರಿನ ಪೈಪ್ಲೈನ್ ಹೊಂಡಕ್ಕೆ ಸಿಲುಕಿದ ಗೂಡ್ಸ್ ವಾಹನ
![Kapu ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ](https://www.udayavani.com/wp-content/uploads/2024/06/Arrest-kar-8-150x112.jpg)
Kapu ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
![1-wwewewq](https://www.udayavani.com/wp-content/uploads/2024/06/1-wwewewq-150x73.jpg)
OM; ದೇವಸ್ಥಾನಗಳ ಪರಿಸರದಲ್ಲಿನ ಅಂಗಡಿಗಳಿಗೆ ಓಂ ಪ್ರಮಾಣಪತ್ರ: ರಾಜಾ ಸಿಂಗ್
![1-weweewqwqewqewqe](https://www.udayavani.com/wp-content/uploads/2024/06/1-weweewqwqewqewqe-150x85.jpg)
Traffic ನಿಯಮ; ಆಟೋ ಚಾಲಕರಿಗೆ ದೇವರ ಮೇಲೆ ಆಣೆ ಮಾಡಿಸಿದ ಪೊಲೀಸರು
![1-wqeqweqwe](https://www.udayavani.com/wp-content/uploads/2024/06/1-wqeqweqwe-150x98.jpg)
South Africa vs India Final; ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.