![Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು](https://www.udayavani.com/wp-content/uploads/2024/07/malpe-415x234.jpg)
ಮೊಟ್ಟೆ ಬದಲು ತಾಯಿ ಕೈಗೆ ದುಡ್ಡು ಕೊಡಿ: ಶೋಭಾ
Team Udayavani, Dec 10, 2021, 11:30 PM IST
![ಮೊಟ್ಟೆ ಬದಲು ತಾಯಿ ಕೈಗೆ ದುಡ್ಡು ಕೊಡಿ: ಶೋಭಾ](https://www.udayavani.com/wp-content/uploads/2021/12/Shobha-Karandlaje-620x422.jpg)
ಚಿಕ್ಕಮಗಳೂರು: ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ಮೊಟ್ಟೆ ನೀಡುವ ಪ್ರಕ್ರಿಯೆಗೆ ವಿರೋಧ ವ್ಯಕ್ತವಾಗುತ್ತಿದೆ. ಮೊಟ್ಟೆ ಬದಲು ಮಕ್ಕಳ ತಾಯಿ ಕೈಗೆ ದುಡ್ಡು ಕೊಡುವುದು ಒಳ್ಳೆಯದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಮೂಡಿಗೆರೆ ತಾಲೂಕಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ತಾಯಿ ಗಿಂತ ಚೆನ್ನಾಗಿ ಮಕ್ಕಳನ್ನು ನೋಡಿ ಕೊಳ್ಳುವವರು ಯಾರೂ ಇಲ್ಲ. ಮಕ್ಕಳ ಆಹಾರದ ವಿಚಾರ ತಾಯಿಗೆ ಬಿಡಬೇಕು. ಮೊಟ್ಟೆ ಬದಲು ದುಡ್ಡು ಕೊಟ್ಟರೆ ಒಳ್ಳೆಯದು ಎಂದರು.
ಇದನ್ನೂ ಓದಿ:ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ ನಿರ್ಬಂಧ
ಆಹಾರ ಪದ್ಧತಿ ಅವರವರ ಆಯ್ಕೆ. ಒತ್ತಡ ಹೇರುವುದು ಸರಿಯಲ್ಲ. ಸರಕಾರದ ಮೇಲೆ ಯಾವುದೇ ವ್ಯಕ್ತಿ ಒತ್ತಡ ತಂದು ಬದಲಾಯಿಸಲು ಆಗುವುದಿಲ್ಲ, ಮೊಟ್ಟೆ ಕೊಡುವುದರಿಂದ ಕೆಲವರಿಗೆ ನೋವಾಗಲಿದೆ ಎನ್ನುವುದಾದರೆ ಸರಕಾರ ಮರು ಪರಿಶೀಲನೆ ಮಾಡಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
![Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು](https://www.udayavani.com/wp-content/uploads/2024/07/malpe-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ](https://www.udayavani.com/wp-content/uploads/2024/07/charmadi-150x83.jpg)
Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ
![3-chikkamagaluru](https://www.udayavani.com/wp-content/uploads/2024/07/3-chikkamagaluru-150x90.jpg)
ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
![Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು](https://www.udayavani.com/wp-content/uploads/2024/07/police-1-150x92.jpg)
Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು
![ಸಿ.ಟಿ ರವಿ](https://www.udayavani.com/wp-content/uploads/2024/07/c-t-ravi-150x83.jpg)
Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ
![Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ](https://www.udayavani.com/wp-content/uploads/2024/07/ksrtc-150x96.jpg)
Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.