![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 19, 2024, 4:49 PM IST
ಚಿಕ್ಕಮಗಳೂರು: ಕಾಫಿನಾಡು ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ತಪ್ಪಲಿನಲ್ಲಿರೋ ಕಲ್ಲತ್ತಿಗರಿ ಜಲಪಾತ ಮೈದುಂಬಿ ಹರಿಯುತ್ತಿದೆ.
ಕಳೆದ ವಾರ ಸಾಧಾರಣವಾಗಿದ್ದ ಜಲಪಾತದಲ್ಲಿ ನೀರಿನ ಪ್ರಮಾಣ ನಾಲ್ಕೈದು ದಿನಗಳಿಂದ ಮಳೆಯ ಅಬ್ಬರ ಜೋರಾಗುತ್ತಿದ್ದಂತೆ ಕಲ್ಲತ್ತಿಗರಿ ಜಲಪಾತ ಮೈದುಂಬಿ ರಾಕ್ಷಸ ಸ್ವರೂಪ ಪಡೆದುಕೊಂಡಿದೆ.
ಕೆಮ್ಮಣ್ಣುಗುಂಡಿ ಗುಡ್ಡಗಾಡು ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಪಾತ ನೋಡಲು ಪ್ರವಾಸಿಗರ ದಂಡು ಹರಿದು ಬರುತ್ತಿದ್ದು ಜಲಪಾತದ ಬಳಿ ಜನ ನಿಲ್ಲಲೂ ಹೆದರುವಂತಿದೆ.
ಇದನ್ನೂ ಓದಿ: ಬಯಲಾಯ್ತು ವಂಚನೆ.. ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಪ್ರಕರಣ ದಾಖಲಿಸಿದ UPSC
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.