![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 10, 2022, 8:15 PM IST
ಕೊಟ್ಟಿಗೆಹಾರ : ಬಣಕಲ್ ಠಾಣಾ ವ್ಯಾಪ್ತಿಯ ತರುವೆ ಗ್ರಾಮದ ದೇವನಗೂಲ್ ನಲ್ಲಿ ಜಮೀನು ವಿಚಾರವಾಗಿ ಉಂಟಾದ ಕಲಹದಲ್ಲಿ ಬಾಲಕಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದು, ಬಾಲಕಿಯನ್ನು ಎಂಜಿಎಂ ಆಸ್ಪತ್ರಗೆ ದಾಖಲು ಮಾಡಲಾಗಿದೆ.
ದೇವನಗೂಲ್ ಗ್ರಾಮದ ರಮೇಶ್ ಹಾಗೂ ಜಯಂತ್ ಸಹೋದರರ ನಡುವೆ ಜಮೀನು ವಿಚಾರವಾಗಿ ಕಲಹ ಉಂಟಾಗಿದ್ದು, ಈ ವೇಳೆ ಕಲಹ ಬಿಡಿಸಲು ಬಂದ ಬಾಲಕಿಯ ಮೇಲೆ ಜಯಂತ್ ಅವರ ಪುತ್ರ ಜ್ಞಾನದೇವ್ ಎಂಬಾತನು ಕತ್ತಿಯಿಂದ ಹಲ್ಲೆ ಮಾಡಿಲಾಗಿದೆ ಎಂದು ದೂರು ನೀಡಲಾಗಿದೆ.
ಬಾಲಕಿಯ ಅಂಗೈಗೆ ಗಾಯವಾಗಿದ್ದು ಘಟನೆ ಸಂಬಂಧ ಜಯಂತ್, ಮಧುರ ಹಾಗೂ ಜ್ಞಾನದೇವ್ ವಿರುದ್ದ ಬಣಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ರಾಜ್ಯ ಚುನಾವಣೆಗೆ ರಣಕಹಳೆ: ಉಡುಪಿಯಲ್ಲಿ ಮೊಳಗಿತು ಬಿಜೆಪಿಯ ಸಂಘಟನಾತ್ಮಕ ಪಾಂಚಜನ್ಯ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.