Kottigehara: ಭಕ್ತಿಗೆ ಬಡತನವಿಲ್ಲವೆಂದು ತೋರಿಸಿಕೊಟ್ಟ ಬಾಲಕ


Team Udayavani, Sep 10, 2024, 7:06 PM IST

9-chikkamagaluru

ಕೊಟ್ಟಿಗೆಹಾರ: ಬಾಲಕನೊಬ್ಬ ಯಾವುದೇ ಖರ್ಚಿಲ್ಲದೇ ಪ್ರಕೃತಿಯಿಂದ ಸಿಗುವ ವಸ್ತುಗಳನ್ನು ಬಳಸಿಕೊಂಡು ಗಣೇಶ ಹಬ್ಬದ ದಿನ ಗಣಪತಿ ಪ್ರತಿಷ್ಠಾಪಿಸಿ, 3 ದಿನಗಳ ಬಳಿಕ ಸಂಜೆ ವಿಸರ್ಜಿಸಿದ್ದಾನೆ. ಈ ಮೂಲಕ ಭಕ್ತಿಗೆ ಬಡತನವಿಲ್ಲವೆಂಬುದು ಈ ಘಟನೆಗೆ ಸಾಕ್ಷಿಯಾಗಿದೆ.

ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದ ರುದ್ರಪ್ಪಗೌಡ ಎಂಬವರ ಕೂಲಿ ಲೈನ್‌ನಲ್ಲಿರುವ 11 ವರ್ಷದ ಅಶ್ವತ್ ಎಂಬ ಬಾಲಕ ಯಾವುದೇ ಖರ್ಚಿಲ್ಲದೇ ಗಣಪತಿ ಪ್ರತಿಷ್ಠಾಪಿಸಿ, ಸೋಮವಾರ ಸಂಜೆ ಸರ್ಜಿಸಿದ್ದಾನೆ.

ಅಶ್ವತ್ ಕೂಲಿ ಲೈನ್ ನಲ್ಲಿರುವ ರಸ್ತೆಯ ತಂತಿ ಬೇಲಿ ಪಕ್ಕದಲ್ಲಿ ಅಡಿಕೆ ಗಿಡದ ಬುಡಕ್ಕೆ ಹಾಕಲು ಟ್ರ್ಯಾಕ್ಟರ್‌ನಲ್ಲಿ ತಂದು ಸುರಿದಿದ್ದ ಮಣ್ಣಿನ ದಿಬ್ಬದ ಮೇಲೆ ಕಾಫಿ ಕೊಯ್ಯುವ ಟಾರ್ಪಲ್ ಬಳಸಿ ಗುಡಿ ನಿರ್ಮಿಸಿದ್ದಾನೆ. ಅದೇ ಮಣ್ಣನ್ನು ಬಳಕೆ ಮಾಡಿಕೊಂಡು ಸ್ವತಃ ತಾನೇ ಗಣಪತಿ ವಿಗ್ರಹ ನಿರ್ಮಿಸಿ, ವಿಗ್ರಹವನ್ನು ಮರದ ದಿಬ್ಬದ ಮೇಲೆ ಕುಳ್ಳಿರಿಸಿ ಗಣೇಶ ಹಬ್ಬದ ದಿನ ಪ್ರತಿಷ್ಠಾಪಿಸಿದ್ದಾನೆ.

ಗಣಪತಿಗೆ ಪೂಜೆ ಸಲ್ಲಿಸಲು ಸ್ಥಳೀಯವಾಗಿ ಸಿಗುವ ಮಾವು, ಹಲಸು, ಗಾಳಿ ಮರದ ಸೊಪ್ಪುಗಳಿಂದ ಅಲಂಕರಿಸಿ, ದಾಸವಾಳ, ಮಲ್ಲಿಗೆ, ನೊಜ್ಜೆ ಗಿಡದ ಹೂವಿನಿಂದ ಹಾಗೂ ರಂಗೋಲಿ ಬಿಡಿಸಿ ಸಿಂಗರಿಸಿದ್ದಾನೆ.

ಸೀಬೆಹಣ್ಣು, ಗರ್ಜೆಕಾಯಿ, ತೆಂಗಿನಕಾಯಿ ನೈವೇದ್ಯಕ್ಕಿಟ್ಟು 3 ದಿನ ಪೂಜಾ ಕಾರ್ಯ ನಡೆಸಿದ್ದಾನೆ. ನಂತರ ಪಲ್ಲಕ್ಕಿ ರೀತಿಯ ಅಡ್ಡೆಯನ್ನು ತಯಾರಿಸಿ ಅದರಲ್ಲಿ ಗಣಪತಿ ವಿಗ್ರಹ ಕೂರಿಸಿ, ತನ್ನ ಸಹಪಾಟಿ ಮಕ್ಕಳೊಂದಿಗೆ ಮೆರವಣಿಗೆ ಮೂಲಕ ಪಕ್ಕದ ದೊಡ್ಡಳ್ಳದಲ್ಲಿ ವಿಸರ್ಜನೆ ಮಾಡಲಾಗಿದೆ.

ಈ ಬಾಲಕನ ಭಕ್ತಿಗೆ ತೋಟದ ಮಾಲೀಕರು ಮತ್ತು ಗ್ರಾಮಾಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

7-uv-fusion

UV Fusion: ಇಳೆಗೆ ಮಳೆಯ ಸುಮಪಾತದ ಸೊಗಸು

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

5-uv-fusion

UV Fusion: ರಕ್ಷಕರೇ ಭಕ್ಷಕರಾಗುತ್ತಿದ್ದಾರೆ ಎಚ್ಚರಿಕೆ

ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Kalyana Karnataka; ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ

Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ

ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್‌ ರೈಡ್:‌ ವಿಡಿಯೋ ವೈರಲ್

Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್‌ ರೈಡ್:‌ ವಿಡಿಯೋ ವೈರಲ್

ct-ravi

Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ

18-ct-ravi

Chikkamagaluru: ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ: ಸಿ.ಟಿ.ರವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

8-uv-fusion

Rain: ಇಳೆ ತಂಪೆರೆವ ಮಳೆರಾಯ

7-uv-fusion

UV Fusion: ಇಳೆಗೆ ಮಳೆಯ ಸುಮಪಾತದ ಸೊಗಸು

6-uv-fusion

WhatsApp Status: ಬಳಕೆಯ ಅರಿವು ಮುಖ್ಯ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.