Kottigehara ಪ್ರವಾಸಿಗರಿಂದ ಸಂಚಾರ ದಟ್ಟಣೆ; ಖಾಸಗಿ ವಾಹನದಲ್ಲಿ ಬಂದ ಪೊಲೀಸರಿಗೂ ಬಿತ್ತು ದಂಡ
Team Udayavani, Jun 23, 2024, 7:35 PM IST
ಕೊಟ್ಟಿಗೆಹಾರ : ಪ್ರವಾಸಿ ತಾಣವಾದ ಕೊಟ್ಟಿಗೆಹಾರದಲ್ಲಿ ಭಾನುವಾರದಂದು ಪ್ರವಾಸಿಗರು ಅಡ್ಡಾದಿಡ್ಡಿ ವಾಹನ ನಿಲ್ಲಿಸಿ ಗಂಟೆಗೂ ಅಧಿಕ ಕಾಲ ಸಂಚಾರ ದಟ್ಟಣೆ ಉಂಟಾಗಿ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು.
ಪ್ರವಾಸಿಗರು ಕೊಟ್ಟಿಗೆಹಾರ ಅಂಗಡಿ ಹೋಟೆಲ್ ಗಳ ಬಳಿ ಅಡ್ಡಾದಿಡ್ಡಿ ನಿಲ್ಲಿಸಿದ್ದರು.ಇದರಿಂದ ಸಂಚಾರ ದಟ್ಟಣೆ ಸಂಭವಿಸಿತು.ಇದರ ನಡುವೆ ಶಿವಮೊಗ್ಗ ಪೊಲೀಸರು ಖಾಸಗಿ ವಾಹನದಲ್ಲಿ ಪ್ರವಾಸ ಬಂದು ವಾಹನವನ್ನು ರಸ್ತೆಯಲ್ಲೇ ನಿಲ್ಲಿಸಿದ್ದರು.ಸಂಚಾರ ನಿಯಂತ್ರಣ ತಡೆಯಲು ಬಣಕಲ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್ ಕೊಟ್ಟಿಗೆಹಾರ ಗಸ್ತು ಬಂದ ವೇಳೆ ರಸ್ತೆಯಲ್ಲಿ ನಿಂತ ವಾಹನದವರನ್ನು ಕರೆಸಿ ತೆರವು ಗೊಳಿಸಲು ಹೇಳಿ ರೂ500 ದಂಡ ಹಾಕಿದರು.
ಬಳಿಕವೇ ಇವರು ಶಿವಮೊಗ್ಗ ಪೊಲೀಸರೆಂದು ತಿಳಿದು ಬಂತು.ಸಂಚಾರ ಪಾಲನೆ ಮಾಡದ ಪೊಲೀಸರಿಗೆ ದಂಡದ ಬಿಸಿ ತಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ
Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು
Kottigehara; ನದಿಯ ಕಿರು ಕಾಲುವೆಗೆ ಬಿದ್ದ ಕಾರು: ಇಬ್ಬರು ಪಾರು
Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು
Holiday: ಮೂಡಿಗೆರೆ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
MUST WATCH
ಹೊಸ ಸೇರ್ಪಡೆ
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ
Bantwala: ಮರ ಬಿದ್ದು ಕೋಳಿ ಫಾರಂ ಜಖಂ
Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.