ಮಾರ್ಗ ಮಧ್ಯೆ ಕಾಣಿಸಿಕೊಂಡ ಹೆರಿಗೆ ನೋವು: ಆ್ಯಂಬುಲೆನ್ಸ್ ನಲ್ಲೆ ಹೆರಿಗೆ
Team Udayavani, Jun 20, 2023, 1:19 PM IST
ಚಿಕ್ಕಮಗಳೂರು: ಮಾರ್ಗಮಧ್ಯೆ ಹೆರಿಗೆ ನೋವು ಕಾಣಿಸಿಕೊಂಡು ಆ್ಯಂಬುಲೆನ್ಸ್ ನಲ್ಲೇ ಹೆರಿಗೆಯಾಗಿ ತಾಯಿ ಮಗು ಇಬ್ಬರೂ ಸುರಕ್ಷಿತವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ.
108 ಆ್ಯಂಬುಲೆನ್ಸ್ ನಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ 22 ವರ್ಷದ ಗಾಯತ್ರಿ ಎಂಬುವರ ಹೆರಿಗೆಯನ್ನ ಶುಶ್ರೂಷಕಿ ದೊಡ್ಡಮ್ಮ ಎಂಬುವರು ಹೆರಿಗೆ ಮಾಡಿಸಿದ್ದಾರೆ.
ತಾಲೂಕಿನ ಬಸವನಕೋಡಿಯಿಂದ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಕರೆ ತರುತ್ತಿರುವಾಗ ದಾರಿ ಮಧ್ಯೆ ನಾಗರಹಳ್ಳಿ ಹತ್ತಿರ ಗಾಯಿತ್ರಿ ಅವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದು 108 ಆಂಬುಲೆನ್ಸ್ ನಲ್ಲಿದ್ದ ಶುಶ್ರೂಷಕಿ ದೊಡ್ಡಮ್ಮರವರು ಚಾಲಕ ವಸಂತ ಅವರ ಸಹಾಯದಿಂದ ಸುರಕ್ಷಿತವಾಗಿ ಹೆರಿಗೆ ಮಾಡಿಸಿ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಕರೆ ತಂದಿದ್ದಾರೆ.
ಗಾಯತ್ರಿ ಸಂಬಂಧಿಕರು 108 ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್ ವಿದ್ಯಾರ್ಥಿಗಳು
Sringeri: ಆತ್ಮಹತ್ಯೆಗೆ ಶರಣಾದ ಎಸ್ಎಸ್ಎಲ್ ಸಿ ವಿದ್ಯಾರ್ಥಿ
Chikkamagaluru: ಬೆಳ್ಳಂ ಬೆಳಗ್ಗೆ ಒಂಟಿ ಸಲಗದ ಹಾವಳಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ
Kottigehara: ಗ್ರಾ.ಪಂ.ಗೆ ಪಿಡಿಒ ನೇಮಕಾತಿ ಮಾಡುವಂತೆ ಆಗ್ರಹಿಸಿ ಏಕಾಂಗಿ ಪ್ರತಿಭಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kundapura: ಬೈಕ್-ಬುಲೆಟ್ ಢಿಕ್ಕಿ: ಮತ್ತೋರ್ವ ಸಾವು
Belgavi: ಹೊಟೇಲ್ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್ಎಫ್ ಯೋಧ ಅರೆಸ್ಟ್
Bailhongal: ಕ್ಷುಲ್ಲಕ ಕಾರಣ; ಕೊಲೆಯಲ್ಲಿ ಅಂತ್ಯ; ಪ್ರಕರಣ ದಾಖಲು
Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ
Kanpur Test: ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.