ಮಾರುಕಟ್ಟೆಗೆ ಲಗ್ಗೆ ಇಟ್ಟ ಹಣ್ಣಿನ ರಾಜ

ಕಾಫಿನಾಡಿನ ಮಾವು ಪ್ರಿಯರ ಬಾಯಲ್ಲಿ ನೀರೂರಿಸುತ್ತಿವೆ ವಿವಿಧ ತಳಿಯ ಮಾವಿನ ಹಣ್ಣುಗಳು

Team Udayavani, May 16, 2022, 2:34 PM IST

mango

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಹಣ್ಣುಗಳ ರಾಜ ಮಾವು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಗ್ರಾಹಕರ ಮನ ಸೆಳೆಯುತ್ತಿದೆ.

ಮಲ್ಲಿಕಾ, ಬೈಗನ್‌ಪಲ್ಲಿ, ರಸಪೂರಿ, ಇಮಾಮ್‌ ಪಸಂದ್‌, ಶುಗರ್‌ ಬೇಬಿ, ಸರಪೂರಿ, ಆಲ್‌ಫಾನ್ಸ್‌, ಬಾದಾಮಿ, ಮಲಗೊಬ, ಕೇಸರ್‌ ದಸೇರಿ, ಚೂಸಿ ಸೆಂಧೂರ, ರೊಮಾನಿಯಾ ಮಾವಿನ ಹಣ್ಣುಗಳು ಮಾವು ಪ್ರಿಯರ ಬಾಯಲ್ಲಿ ನೀರು ಸುರಿಸುವಂತೆ ಮಾಡುತ್ತಿವೆ.

ಆಂಧ್ರ ಪ್ರದೇಶದಿಂದ ಬೈಗನ್‌ಪಲ್ಲಿ, ಮಲ್ಲಿಕಾ, ತುಮಕೂರು ಮತ್ತು ಬೆಂಗಳೂರಿನಿಂದ ಜಿಲ್ಲೆಯ ಮಾರುಕಟ್ಟೆಗೆ ಮಾವಿನ ಹಣ್ಣು ಬಂದಿಳಿಯುತ್ತಿವೆ. ಜಿಲ್ಲೆಯ ಬೆಳವಾಡಿ, ಕಳಸಾಪುರ, ಸಿರಬಡಿಗೆ, ತರೀಕೆರೆ, ಬೀರೂರು ಮತ್ತು ಅಜ್ಜಂಪುರ, ಜಾವಗಲ್‌ ಅರಸೀಕೆರೆ, ಉಳ್ಳೇನಹಳ್ಳಿಯಲ್ಲಿ ಮಾವು ಕೊಯ್ಲಿಗೆ ಸಿದ್ಧಗೊಳ್ಳುತ್ತಿದ್ದು ಮುಂದಿನ ವಾರ ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ.

ಜಿಲ್ಲೆಯಿಂದ ತರೀಕೆರೆ, ಅಜ್ಜಂಪುರ, ಕಡೂರು, ಚಿಕ್ಕಮಗಳೂರು, ಮೂಡಿಗೆರೆ, ನರಸಿಂಹರಾಜಪುರ, ಹಾಸನ, ಬೇಲೂರು, ಸಕಲೇಶಪುರಕ್ಕೆ ಮಾವಿನ ಹಣ್ಣು ರವಾನಿಸಲಾಗುತ್ತದೆ. ರಸಪೂರಿ (ಕಸಿ) ಕೆ.ಜಿ.ಗೆ 40-50 ರೂ., ಬಾದಾಮಿ 50, 60, 70 ರೂ. ಮೀಡಿಯಂ ಗಾತ್ರದ್ದು 30ರಿಂದ 40 ರೂ. ಸೆಂಧೂರ 30-35 ರೂ. ದರದಲ್ಲಿ ಮಾರಾಟವಾಗುತ್ತಿವೆ. ರಸಪೂರಿ, ಬಾದಾಮಿ, ಬೈಗಲ್‌ಪಲ್ಲಿ, ಮಲಗೂಬ ಮತ್ತು ರಸಭರಿತ ಗಂಧರ್ವಕನ್ಯೆ ಎಂದು ಪ್ರಸಿದ್ಧಿ ಪಡೆದಿರುವ ಮಲ್ಲಿಕಾ ಮಾವಿನ ಹಣ್ಣುಗಳಿಗೆ ಬೇಡಿಕೆ ಉಂಟಾಗಿದೆ.

ಮಾಘ ಮಾಸದಲ್ಲಿ ಮಾವಿನ ಮರದ ತುಂಬೆಲ್ಲ ಉತ್ತಮ ಹೂವು ಬಿಟ್ಟಿತ್ತು. ಆದರೆ, ಸಕಾಲಕ್ಕೆ ಮಳೆಯಾಗದಿದ್ದರಿಂದ ಮಾವಿನ ಹೂವು ಉದುರಿಹೋದ ಪರಿಣಾಮ ಮಾವಿನ ಫಸಲು ಪ್ರಮಾಣ ಕಡಿಮೆಯಾಗಿದೆ. ಮಾವಿನ ಕಾಯಿ ಕೊಯ್ಲಿಗೆ ಬರುವ ಸಂದರ್ಭದಲ್ಲಿ ಬಾರೀ ಗಾಳಿಯೊಂದಿಗೆ ಮಳೆಯಾಗಿದ್ದು, ಫಸಲು ಕಡಿಮೆಯಾಗಲು ಕಾರಣವಾಗಿದೆ.

ಈ ವರ್ಷ ಮಾವಿನ ಹಣ್ಣಿಗೆ ಬೇಡಿಕೆ ಇದೆ. ಆದರೆ ಮಾವಿನ ಹಣ್ಣು ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆ ಪ್ರವೇಶಿಸದೆ ತೋಟಗಳಲ್ಲಿ ನಾಶವಾಗಿದೆ. ಇದರಿಂದ ಬೆಳೆಗಾರರಿಗೆ ನಷ್ಟ ಉಂಟಾಗಿದೆ.

ಮಾವಿನ ಹಣ್ಣಿಗೆ ಬೇಡಿಕೆ ಇದೆ. ಬೇಡಿಕೆಗೆ ತಕ್ಕಂತೆ ಹಣ್ಣುಗಳು ಬರುತ್ತಿಲ್ಲ. ಹಾಗಾಗಿ ಮಂಗಳೂರು ಸೇರಿದಂತೆ ಬೇರೆಡೆಗೆ ಮಾವಿನ ಹಣ್ಣು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಜಿಲ್ಲೆಯ ಮಾವು ಮುಂದಿನ ವಾರ ಮಾರುಕಟ್ಟೆಗೆ ಬರುವ ನಿರೀಕ್ಷೆ ಇದೆ. ದರದಲ್ಲಿ 10 ರಿಂದ 20 ರೂ. ಕಡಿಮೆಯಾಗುವ ಸಾಧ್ಯತೆ ಇದೆ. ಮಾವು ಪ್ರಿಯರಿಗೆ ಕಡಿಮೆ ದರದಲ್ಲಿ ಹಣ್ಣುಗಳು ದೊರೆಯಲಿವೆ. -ಏಜಾಜ್‌ ಅಹ್ಮದ್‌, ಎ.ಎಸ್.ಫ್ರೂಟ್ಸ್‌ ಮಾಲೀಕ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.