Missing Case; ಶೃಂಗೇರಿಯಲ್ಲಿ ನಾಪತ್ತೆಯಾಗಿದ್ದ ಆಂಧ್ರದ ಜ್ಯೋತಿಷಿ ಉಡುಪಿಯಲ್ಲಿ ಪತ್ತೆ
Team Udayavani, Aug 7, 2024, 7:24 PM IST
ಶೃಂಗೇರಿ: ಶ್ರೀಮಠದಲ್ಲಿ ಸನ್ಮಾನ ಸ್ವೀಕರಿಸಲು ಆಗಮಿಸಿ ನಂತರ ನಾಪತ್ತೆಯಾಗಿದ್ದ ಆಂಧ್ರ ಮೂಲದ ಜ್ಯೋತಿಷಿ ಶಿವಕುಮಾರ ಶರ್ಮ ಸೋಮವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ.
ಆಂಧ್ರಪ್ರದೇಶದ ಮದನಪಲ್ಲಿ ನಿವಾಸಿ ಶಿವಕುಮಾರ ಶರ್ಮ ಶ್ರೀ ಶಾರದಾ ಪೀಠದಲ್ಲಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳಿಂದ ಕಳೆದ ವಾರ ಸನ್ಮಾನ ಸ್ವೀಕರಿಸಿ ಮರು ದಿನ ಬೆಳಗ್ಗೆಯಿಂದ ನಾಪತ್ತೆಯಾಗಿದ್ದರು.
ವಿಶೇಷ ತಂಡ ರಚನೆ
ಜ್ಯೋತಿಷಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿದ ಪೋಲೀಸರು ಕಾಣೆಯಾದ ದಿನದಿಂದ ಜ್ಯೋತಿಷಿ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಇದರಿಂದ ಪೋಲೀಸರಿಗೆ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ನಂತರ ಮೊಬೈಲ್ ಆನ್ ಆಗಿದ್ದ ವೇಳೆ ಸಂಪರ್ಕಿಸಿದಾಗ ಉಡುಪಿಯಲ್ಲಿರುವುದು ಗೊತ್ತಾಗಿದೆ ಆ ಬಳಿಕ ಅವರನ್ನು ಸಂಪರ್ಕಿಸಿ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ
Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್ ರೈಡ್: ವಿಡಿಯೋ ವೈರಲ್
Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.