BJP ಯಿಂದ ಅಮಾನತಾದವರಿಂದಲೂ ‘ಮತ್ತೊಮ್ಮೆ ಮೋದಿ’ ಗೋಡೆ ಬರಹಕ್ಕೆ ಚಾಲನೆ
Team Udayavani, Feb 22, 2024, 5:01 PM IST
ಮೂಡಿಗೆರೆ: ದೇಶಾದ್ಯಂತ ನಡೆಯುತ್ತಿರುವ ‘ಮತ್ತೊಮ್ಮೆ ಮೋದಿ ಸರ್ಕಾರ’ ಗೋಡೆ ಬರಹಕ್ಕೆ, ಮೂಡಿಗೆರೆಯ ರೆಬೆಲ್ ಬಿಜೆಪಿ ನಾಯಕರು ಹಲವಾರು ಕಾರ್ಯಕರ್ತರನ್ನು ಒಡಗೂಡಿಸಿಕೊಂಡು ಚಾಲನೆ ನೀಡಿದರು.
ಮೂಡಿಗೆರೆಯ ನಗರದ ಪ್ರಮುಖ ಕಟ್ಟಡಗಳ ಗೋಡೆಗಳ ಮೇಲೆ ಮತ್ತೊಮ್ಮೆ ಮೋದಿ ಸರ್ಕಾರ ಎಂಬ ತಲೆಬರಹದ ಕಮಲ ಚಿಹ್ನೆಯ ಗೋಡೆ ಬರಹಗಳನ್ನು ಹಲವೆಡೆಗಳಲ್ಲಿ ಬರೆದಿದ್ದಾರೆ. ಇತ್ತೀಚಿಗೆ ಪಕ್ಷದಿಂದ ಅಮಾನತಾಗಿದ್ದ ರೆಬಲ್ ಮುಖಂಡ ಪಟ್ಟದೂರು ಪುಟ್ಟಣ್ಣ, ಹಾಗೂ ಕನ್ನೇಹಳ್ಳಿ ಭರತ್ ರೊಂದಿಗೆ ಹಲವಾರು ಬಿಜೆಪಿ ಕಾರ್ಯಕರ್ತರು ಸೇರಿದ್ದರು.
ಮುಖಂಡ ಪುಟ್ಟಣ್ಣ ಮಾತನಾಡಿ ದೇಶದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬರಬೇಕು, ದೇಶದ ಉತ್ತಮ ಆಡಳಿತ ಮತ್ತೆ ಮುಂದುವರಿಯಬೇಕು, ಹಾಗಾಗಿ ಮುಂದಿನ ಚುನಾವಣೆಯಲ್ಲಿ ಹಗಲಿರಲು ಶ್ರಮಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಭಾರೀ ಮಳೆಗೆ ಮನೆ ಮುಂದೆಯೇ ಭೂಮಿ ಕುಸಿದು ಮನೆ ಗೋಡೆ ಬಿರುಕು
Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ
Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ
Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ
Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.