Mudigere: ಕಸವನ್ನು ರಸ್ತೆಬದಿಯ ನದಿಮೂಲಕ್ಕೆ ಸುರಿಯುತ್ತಿರುವ ಗ್ರಾಮ ಪಂಚಾಯತಿ


Team Udayavani, Oct 20, 2024, 2:38 PM IST

4(1)

ಮೂಡಿಗೆರೆ: ಗೋಣಿಬೀಡು ಗ್ರಾಮ ಪಂಚಾಯಿತಿ ಕಸವನ್ನು ರಸ್ತೆಬದಿಯ ನದಿಮೂಲಕ್ಕೆ ಸುರಿಯುತ್ತಿದ್ದು, ಇದರಿಂದ ಹೇಮಾವತಿ ನದಿ ಕಲುಷಿತವಾಗುತ್ತಿದೆ.

ಸಾರ್ವಜನಿಕರಿಗೆ ಸ್ವಚ್ಚತೆಯ ಅರಿವು ಮೂಡಿಸಬೇಕಾದ ಗ್ರಾಮ ಪಂಚಾಯಿತಿಯೇ ಸ್ವತಃ ತಾನೇ ಕುಡಿಯುವ ನೀರಿನ ಮೂಲಕ್ಕೆ ಕಸ ಸುರಿಯುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಗೋಣಿಬೀಡು ಜನ್ನಾಪುರ ರಸ್ತೆಯ ನಡುವೆ ಹರಿಯುತ್ತಿರುವ ಹೇಮಾವತಿ ನದಿಯ ಉಪನದಿ ಸುಣ್ಣದ ಹಳ್ಳದ ಸೇತುವೆಯ ಬಳಿ ಗ್ರಾಮ ಪಂಚಾಯಿತಿ ಕಸದ ವಾಹನ ದಿನನಿತ್ಯ ಕಸವನ್ನು ತಂದು ಸುರಿಯುತ್ತಿದೆ. ಹೊಳೆಯ ಪಕ್ಕದಲ್ಲಿ ಸುರಿಯುತ್ತಿರುವ ಕೊಳಚೆ ಕಸವು ಹೇಮಾವತಿ ನದಿಗೆ ಸೇರುತ್ತಿದೆ.

ಹೇಮಾವತಿ ನದಿಯು ಅನೇಕ ಗ್ರಾಮಗಳಿಗೆ ಕುಡಿಯುವ ನೀರಿನ ಮೂಲವಾಗಿದೆ. ಸಮೀಪದಲ್ಲಿಯೇ ಅಗ್ರಹಾರ ಆದಿಸುಬ್ರಮಣ್ಯ ದೇವಾಲಯವಿದ್ದು, ಪಕ್ಕದಲ್ಲಿಯೇ ಹರಿಯುತ್ತಿರುವ ಹೇಮಾವತಿ ನದಿಯಿಂದಲೇ ನೀರನ್ನು ಬಳಸಲಾಗುತ್ತದೆ. ಕಸದಿಂದ ನದಿಯಲ್ಲಿ ಜಲಚರಗಳ ಜೀವಕ್ಕೂ ಕುತ್ತು ಉಂಟಾಗಿದೆ.

ರಸ್ತೆ ಬದಿಯಲ್ಲಿಯೇ ಕಸದ ದೊಡ್ಡ ರಾಶಿಯಾಗಿದ್ದು, ದಾರಿಹೋಕರು, ವಾಹನ ಸವಾರರು ಮೂಗು ಮುಚ್ಚಿಕೊಂಡು ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ. ಕಸದ ರಾಶಿಗೆ ಜಾನುವಾರುಗಳು, ನಾಯಿಗಳು ಮುತ್ತಿಗೆ ಹಾಕಿ ತಿನ್ನುತ್ತಿದ್ದು, ಇದರಿಂದ ಜಾನುವಾರುಗಳು ಅನಾರೋಗ್ಯಕ್ಕೆ ತುತ್ತಾಗುತ್ತಿವೆ.

ಇಂತಹ ಬೇಜಾವಾಬ್ದಾರಿತನವನ್ನು ತೋರುತ್ತಿರುವ ಗ್ರಾಮ ಪಂಚಾಯಿತಿ ಆಡಳಿತ ಮತ್ತು ಅಧಿಕಾರಿಗಳ ವಿರುದ್ಧ ಜನರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಟಾಪ್ ನ್ಯೂಸ್

Manipur

Conflict: ಮಣಿಪುರದಲ್ಲಿ ಹಿಂಸೆ: ಗ್ರಾಮ ಮುಖ್ಯಸ್ಥನ ಮನೆಗೆ ಬೆಂಕಿ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Kar-kerala

Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್‌ಸ್ಟೆಬಲ್‌

Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್‌ಸ್ಟೆಬಲ್‌

BNg-Bulls

Pro Kabaddi: ಬೆಂಗಳೂರು ಬುಲ್ಸ್‌ಗೆ ಮತ್ತೊಂದು ಸೋಲು

Shiggaon Bypoll: ನಾವು ಟಿಕೆಟ್‌ ಕೇಳಿಲ್ಲ: ಭರತ್‌ ಬೊಮ್ಮಾಯಿ

Shiggaon Bypoll: ನಾವು ಟಿಕೆಟ್‌ ಕೇಳಿಲ್ಲ: ಭರತ್‌ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಳ್ಳಯನಗಿರಿಯಲ್ಲಿ ಭಾರೀ ಮಳೆ; ಜಲಪಾತದಂತೆ ಹರಿದ ನೀರು

Chikkamagaluru; ಮುಳ್ಳಯನಗಿರಿಯಲ್ಲಿ ಭಾರೀ ಮಳೆ; ಜಲಪಾತದಂತೆ ಹರಿದ ನೀರು

Chikkamagaluru: ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಬಲಿ

Chikkamagaluru: ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಬಲಿ

Chikkamagaluru: ಬೆಳ್ಳಂಬೆಳಗ್ಗೆ ಕಿಡಿಗೇಡಿಗಳಿಂದ ವಾಮಾಚಾರ… ಬೆಚ್ಚಿಬಿದ್ದ ಮಲೆನಾಡು

Mudigere: ರಾತ್ರಿ ಬೆಳಗಾಗುವುದರೊಳಗೆ ಕಿಡಿಗೇಡಿಗಳಿಂದ ವಾಮಾಚಾರ, ಬೆಚ್ಚಿಬಿದ್ದ ಮಲೆನಾಡು

Bandipur: ಸೆರೆ ಹಿಡಿದಿದ್ದ ಹುಲಿ ಮುತ್ತೋಡಿಗೆ ರವಾನೆ?

Bandipur: ಸೆರೆ ಹಿಡಿದಿದ್ದ ಹುಲಿ ಮುತ್ತೋಡಿಗೆ ರವಾನೆ?

1-chikkamagaluru

Chikkamagaluru: ಭಾರೀ ಮಳೆಗೆ ಮನೆ ಮುಂದೆಯೇ ಭೂಮಿ ಕುಸಿದು ಮನೆ ಗೋಡೆ ಬಿರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Manipur

Conflict: ಮಣಿಪುರದಲ್ಲಿ ಹಿಂಸೆ: ಗ್ರಾಮ ಮುಖ್ಯಸ್ಥನ ಮನೆಗೆ ಬೆಂಕಿ

1-a-sidili

Puttur: ಸಿಡಿಲು ಬಡಿದು ಹಾನಿ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

1-a-suddu

Kukke Subrahmanya: ದಿಢೀರ್‌ ಮಳೆಗೆ ತುಂಬಿ ಹರಿದ ದರ್ಪಣ ತೀರ್ಥ ನದಿ

1-mulky

Mulki: ಮನೆಗೆ ನುಗ್ಗಿ ಸೆರೆ ಸಿಕ್ಕ ಚಿರತೆ ; ಜನರಲ್ಲಿ ಹೆಚ್ಚಾದ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.