Chikkamagaluru: ಪೋಸ್ಟರ್ ಅಭಿಯಾನ.. ವ್ಯಂಗ್ಯ ಚಿತ್ರದ ಮೂಲಕ ಸರ್ಕಾರವನ್ನು ಕುಟುಕಿದ ಬಿಜೆಪಿ


Team Udayavani, Nov 18, 2023, 8:22 AM IST

Chikkamagaluru: ಪೋಸ್ಟರ್ ಅಭಿಯಾನ.. ವ್ಯಂಗ್ಯ ಚಿತ್ರದ ಮೂಲಕ ಸರ್ಕಾರವನ್ನು ಕುಟುಕಿದ ಬಿಜೆಪಿ

ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಘೋಷಿಸಿದ ಗ್ಯಾರಂಟಿಗಳ ವಿರುದ್ಧ ಬಿಜೆಪಿ ಸರಕಾರ ಪೋಸ್ಟರ್ ಅಭಿಯಾನ ಆರಂಭಿಸಿದ್ದು ಚಿಕ್ಕಮಗಳೂರು ನಗರದಾದ್ಯಂತ ಪೋಸ್ಟರ್ ಅಂಟಿಸಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪೋಸ್ಟರ್ ಅಭಿಯಾನ ಆರಂಭಿಸಿದೆ.

ಅಲ್ಲದೆ ಎರಡು ದಿನಗಳ ಹಿಂದೆ ಯತೀಂದ್ರ ಸಿದ್ದರಾಮಯ್ಯ ಅವರು ಫೋನ್ ಮೂಲಕ ಮಾತನಾಡುವ ವಿಡಿಯೋ ಕೂಡಾ ವೈರಲ್ ಆಗಿತ್ತು ಅದರ ವಿರುದ್ದವೂ ಶ್ಯಾಡೋ ಸಿಎಂ ಪೋಸ್ಟರ್ ಅಂಟಿಸಿ ಬಿಜೆಪಿ ವ್ಯಂಗ್ಯವಾಡಿದೆ.

ತಾಲೂಕು ಆಫೀಸ್, ಮೆಸ್ಕಾಂ ಕಚೇರಿ, ತಾಲೂಕು ಪಂಚಾಯಿತಿ, ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಅಭಿಯಾನ ನಡೆಸಿದ ಬಿಜೆಪಿ ವ್ಯಂಗ್ಯ ಚಿತ್ರದ ಮೂಲಕ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದೆ.

ರಾಜ್ಯವನ್ನ ಕತ್ತಲೆಗೆ ದೂಡಿ ಇಂಧನ ಸಚಿವರು ನಾಪತ್ತೆ ಎಂದು ಪೋಸ್ಟರ್, ಕೆ.ಜೆ.ಜಾರ್ಜ್ ಇಂಧನ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ, ಈ ತಿಂಗಳ ಕಪ್ಪ ಎಲ್ಲಿ ಎಂದು ಪ್ರಶ್ನೆ ಕೇಳಿರೋ ಸೋನಿಯಾ ಗಾಂಧಿ, ಈಗ ತಾನೇ ವಿದ್ಯುತ್ ಬಿಲ್ ಹೆಚ್ಚಳವಾಗಿದೆ… ಇರೀ ಮೇಮ್ ಎನ್ನುತ್ತಿರೋ ಇಂಧನ ಸಚಿವ ಹೀಗೆ ಹಲವು ರೀತಿಯ ಪೋಸ್ಟರ್ ಗಳನ್ನು ಅಂಟಿಸಿ ಸರಕಾರದ ನಡೆ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.

ಇದನ್ನೂ ಓದಿ: Daily Horoscope: ನಕಾರಾತ್ಮಕ ಕಲ್ಪನೆಗಳನ್ನು ಆರಂಭದಲ್ಲೇ  ಛಿದ್ರಗೊಳಿಸಿದರೆ ಕ್ಷೇಮ

ಟಾಪ್ ನ್ಯೂಸ್

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

SIddaramaih 2

Valmiki; ರಾಯಚೂರು ವಿಶ್ವವಿದ್ಯಾನಿಲಯಕ್ಕೆ ವಾಲ್ಮೀಕಿ ಹೆಸರು: ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮೊಬೈಲ್‌ ರಿಂಗಣ : ಅಧೀಕ್ಷಕರ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಜೈಲಿನಲ್ಲಿ ಮೊಬೈಲ್‌ ರಿಂಗಣ : ಅಧೀಕ್ಷಕರ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಸಂವಿಧಾನ ವಿರೋಧಿ ಸಾವರ್ಕರ್‌ ಬಿಜೆಪಿ ಗುರು: ಸಿಎಂ ಸಿದ್ದರಾಮಯ್ಯ ಆಕ್ರೋಶ

Congress: ಸಂವಿಧಾನ ವಿರೋಧಿ ಸಾವರ್ಕರ್‌ ಬಿಜೆಪಿ ಗುರು: ಸಿಎಂ ಸಿದ್ದರಾಮಯ್ಯ ಆಕ್ರೋಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.