![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 11, 2019, 9:04 AM IST
ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು ಕಾಫಿ ನಾಡು ಚಿಕ್ಕಮಗಳೂರು ಅಕ್ಷರಶಃ ನಲುಗಿ ಹೋಗಿದೆ. ದಿನಗಳೆದಂತೆ ಹೆಚ್ಚುತ್ತಿರುವ ಮಳೆ, ಜೀವನದಿಗಳ ರೌದ್ರಾರ್ಭಟಕ್ಕೆ ಮಲೆನಾಡ ಜನಜೀವನ ಅಸ್ತವ್ಯಸ್ಥವಾಗಿದೆ.
ಸಂಕಷ್ಟದಲ್ಲಿ ಆಲೇಖಾನ್ ಗ್ರಾಮ; ಜಿಲ್ಲೆಯ ಮೂಡಿಗೆರೆ ತಾಲೂಕಿನ ಆಲೇಖಾನ್ ಹೊರಟ್ಟಿ ಗ್ರಾಮದಲ್ಲಿ ನಿರಂತರವಾಗಿ ಗುಡ್ಡ ಕುಸಿಯುತ್ತಿದೆ. ಗ್ರಾಮಸ್ಥರು ಸಂಕಷ್ಟದಲ್ಲಿದ್ದಾರೆ.
ರಕ್ಷಣಾ ತಂಡ ಶನಿವಾರ ಸ್ಥಳಕ್ಕೆ ತರೆಳಿ ರಕ್ಷಣಾ ಕಾರ್ಯ ಆರಂಭಿಸುತ್ತಿದ್ದಂತೆ, ರಾತ್ರಿ ಮತ್ತೆ ಗುಡ್ಡ ಕುಸಿದು ರಕ್ಷಣಾ ತಂಡವೇ ಅತಂತ್ರವಾಗಿದೆ. ನೂರಾರು ಗ್ರಾಮಸ್ಥರೊಂದಿಗೆ ರಕ್ಷಣಾ ತಂಡ, ಅಗ್ನಿಶಾಮಕ ದಳ ಕೂಡಾ ಸಿಲುಕಿ ಹಾಕಿಕೊಂಡಿದ್ದು, ತಮ್ಮನ್ನು ರಕ್ಷಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.