Ram Mandir; ಅಲ್ಲಿ ಜಗದ್ಗುರು ಇಲ್ಲ, ಇರೋದು ವಿಶ್ವಗುರು: ಬಿ.ಕೆ.ಹರಿಪ್ರಸಾದ್ ವ್ಯಂಗ್ಯ

ಆಮಂತ್ರಣ ಕೊಡಲು ಇವರ್ಯಾರು? ರಾಮ ಫೋನ್ ಮಾಡಿ ಹೇಳಿದ್ದಾನಾ?

Team Udayavani, Jan 21, 2024, 5:30 PM IST

bk-Hari

ಚಿಕ್ಕಮಗಳೂರು: ”ದೇವರ ಕಾರ್ಯಕ್ರಮಕ್ಕೆ ಆಮಂತ್ರಣ, ಗೀಮಂತ್ರಣ ಬೇಡ ಆದರೆ, ಅಲ್ಲಿ ಜಗದ್ಗುರು ಇಲ್ಲ, ಇರುವುದು ವಿಶ್ವಗುರು” ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಭಾನುವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿ,’ಶಂಕರಾಚಾರ್ಯರು ಹಿಂದೂ ಧರ್ಮದ ಮುಖ್ಯಸ್ಥರು ಎಂದು ಹೇಳಿಕೊಂಡಿದ್ದಾರೆ. ಶಂಕರರು ಪ್ರಾಣ ಪ್ರತಿಷ್ಠಾನೆ ಕಾರ್ಯಕ್ರಮ ಮಾಡಿದರೆ ಧಾರ್ಮಿಕ ಕಾರ್ಯಕ್ರಮ, ಶಂಕರಾಚಾರ್ಯರು ಹೋಗಿಲ್ಲ, ಅಲ್ಲಿಗೆ ಹೋಗೊರೋದು ವಿಶ್ವ ಗುರುವೇ ಹೊರತು ಜಗದ್ಗುರು ಅಲ್ಲ. ವಿಶ್ವಗುರು ಏನೆಂದು ದೇಶಕ್ಕೆ ಗೊತ್ತು” ಎಂದು ವ್ಯಂಗ್ಯವಾಡಿದರು.

”ನಾಲ್ಕು ಶಂಕರಾಚಾರ್ಯರಲ್ಲಿ ಇಬ್ಬರು ವಿರುದ್ಧ, ಇಬ್ಬರು ತಟಸ್ಥ , ಅದು ಬಿಜೆಪಿಯ ವಿಶ್ವಗುರು ನಡೆಸುತ್ತಿರುವ ಕಾರ್ಯಕ್ರಮ. ಆಮಂತ್ರಣ ಕೊಡಲು ಇವರ್ಯಾರು? ರಾಮ ಫೋನ್ ಮಾಡಿ ಹೇಳಿದ್ದಾನಾ?, ಶಂಕರಾಚಾರ್ಯರು ಮಾಡಿದ್ದರೇ ನಮಗೆ ಆಮಂತ್ರಣ ಬೇಡವಾಗಿತ್ತು. ದೇಶದಲ್ಲಿ 33ಕೋಟಿ ದೇವರಿದ್ದು, ಎಲ್ಲಾದರೂ ಹೋಗುತ್ತೇವೆ. ದೇವರ ಬಳಿ ಹೋಗಬೇಕು, ಇಂತಹ ದೇವರ ಬಳಿ ಹೋಗಬೇಕು ಎಂದೆನಿಲ್ಲ. ನಾವು ಭೂತ, ದೆವ್ವ, ಪೂಜೆ ಮಾಡುವವರು ಭೂತದ ಬಳಿ ಹೋಗುತ್ತೇವೆ” ಎಂದರು.

”ನಾನು ಅಧಿಕಾರಕ್ಕಾಗಿ ಬಂದ ವಲಸೆ ಪ್ರಾಣಿ ಅಲ್ಲ, ಅಧಿಕಾರಕ್ಕಾಗಿ ಬೇರೆ ಬೇರೆ ಪಕ್ಷಗಳನ್ನು ಬದಲಾವಣೆ ಮಾಡುವವನಲ್ಲ, ಕೆಲವರು ಕಾಂಗ್ರೆಸ್ ನಮ್ಮದು ಅಂತಿದ್ದಾರೆ. ಅದಕ್ಕೆ ನಮ್ಮ ಅಸಮಾಧಾನ. ಸಮಾಧಾನ ಅಸಮಾಧಾನ ತಿಳಿದುಕೊಂಡವರಿಗೆ ಗೊತ್ತಾಗುತ್ತದೆ. ಸಿಎಂ ಮೇಲೆ ಯಾಕೆ ಸಿಟ್ಟಾಗುವುದು, ನಾನೇಕೆ ಕಾಂಗ್ರೆಸ್ ಮೇಲೆ ಅಸಮಾಧಾನ ಹೊರಹಾಕುವುದು, ನಾನು ವಿದ್ಯಾರ್ಥಿಯಾದಾಗಿನಿಂದ  ಕಾಂಗ್ರೆಸ್ ನಲ್ಲಿ ಇದ್ದೇನೆ” ಎಂದರು.

”ನಿಗಮ ಮಂಡಳಿ ನೇಮಕ ವಿಚಾರದ ಕುರಿತು ಪ್ರತಿಕ್ರಿಯಿಸಿ, ನೀವು ಸರಕಾರವನ್ನು ಕೇಳಬೇಕು, ನಾನು ಸರಕಾರವಲ್ಲ, ನಾನು ಹೊರಗೆ ಇದ್ದೇನೆ. ಯಾವ ಮಾನದಂಡ ದಲ್ಲಿ ನಿಗಮ‌ ಮಂಡಳಿಗೆ ನೇಮಕ ಮಾಡಿದ್ದಾರೆ ಅವರನ್ನೇ ಕೆಳಬೇಕು. ನನಗೆ ಗೊತ್ತಿಲ್ಲ” ಎಂದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.