![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Nov 7, 2022, 12:47 PM IST
ಚಿಕ್ಕಮಗಳೂರು: ಕಳಸ ತಾಲೂಕಿನ ರಸ್ತೆ ಅವ್ಯವಸ್ಥೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲ ವ್ಯಂಗ್ಯಚಿತ್ರಗಳು ವ್ಯಾಪಕವಾಗಿ ವೈರಲ್ ಆಗಿದೆ.
ಕಳಸ ಪಟ್ಟಣದ ಮುಖ್ಯರಸ್ತೆಯಿಂದ ಹೊರನಾಡಿಗೆ ಹೋಗುವ ರಸ್ತೆಯ ದುಸ್ಥಿತಿ ಕಂಡು ಅಲ್ಲಿನ ಗ್ರಾಮಸ್ಥರು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ ಚಿತ್ರಗಳ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.
ವಾಹನಗಳು ಚಲಿಸದಷ್ಟು ಹೊಂಡ-ಗುಂಡಿಗಳಿಂದ ರಸ್ತೆ ಹದಗೆಟ್ಟಿದೆ. ವ್ಯಂಗ್ಯ ಚಿತ್ರಗಳು ಹರಿದಾಡುತ್ತಿರುವುದರಿಂದ ಆ ಕ್ಷೇತ್ರದ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ತೀವ್ರ ಮುಜುಗರಕ್ಕೆ ಒಳಗಾಗಿದ್ದು, ಕಳಸ ತಾಲೂಕು ಕೇಂದ್ರವಾಗಿದ್ದರೂ ಅಭಿವೃದ್ದಿ ಶೂನ್ಯ ಆಗಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.
You seem to have an Ad Blocker on.
To continue reading, please turn it off or whitelist Udayavani.