![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 31, 2022, 11:12 AM IST
ಚಿಕ್ಕಮಗಳೂರು: ಯುವಕ-ಯುವತಿಯರು ಮುಳ್ಳಯ್ಯನಗಿರಿಗೆ ಜೀಪಿನ ಟಾಪ್ ಮೇಲೆ ಕುಳಿತು ಪ್ರಯಾಣಿಸಿದ ಘಟನೆ ಮಂಗಳವಾರ ನಡೆದಿದೆ.
ಯುವಕ-ಯುವತಿಯರು ಅಮಲು ಪದಾರ್ಥ ಸೇವಿಸಿ ಅಜಾಗರೂಕತೆಯಿಂದ ಪ್ರಯಾಣಿಸಿತ್ತಿದ್ದರು ಎಂದು ಹೇಳಲಾಗಿದೆ. ಇವರ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ವಸ್ತ್ರ ಬಿಚ್ಚಿ ತಾಯಿ, ಮಗಳೊಂದಿಗೆ ಅಸಭ್ಯ ವರ್ತನೆ: ಆರೋಪಿ ಬಂಧನ
ಈ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೊಲೆರೋ ವಾಹನವನ್ನು ವಶಕ್ಕೆ ಪಡೆಯಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.