Bridge: ಇದಕ್ಕೆ ಏನ್ ಹೇಳೋಣ… ಸೇತುವೆ ನಿರ್ಮಾಣ ಆದರೂ ಜೀವಕ್ಕೆ ಮಾತ್ರ ಅಪಾಯ ತಪ್ಪಿಲ್ಲ…


Team Udayavani, Jul 15, 2024, 11:21 AM IST

Bridge: ಇದಕ್ಕೆ ಏನ್ ಹೇಳೋಣ… ಸೇತುವೆ ನಿರ್ಮಾಣ ಆದರೂ ಜೀವಕ್ಕೆ ಮಾತ್ರ ಅಪಾಯ ತಪ್ಪಿಲ್ಲ…

ಚಿಕ್ಕಮಗಳೂರು: ದೂರದಿಂದ ನೋಡಿದಾಗ ಸೇತುವೆ ಇದೆಯಲ್ಲಾ ಎಂದು ಸಂತಸ ಪಟ್ಟರೆ ಹತ್ತಿರ ಬಂದಾಗ ಗೊತ್ತಾಗುತ್ತದೆ ಇದರ ಅಸಲಿಯತ್ತು, ಈ ಸೇತುವೆಯಲ್ಲಿ ಹೋಗುವುದು ಎಂದರೆ ಜೀವ ಕೈಯಲ್ಲಿ ಹಿಡಿಕೊಂಡು ಹೋದ ಹಾಗೆ ಯಾಕೆಂದರೆ ಈ ಕಬ್ಬಿಣದ ಸೇತುವೆಯಲ್ಲಿ ನಡೆದಾಡಲು ಮರದ ಹಲಗೆಯೇ ಇಲ್ಲ, ಇದು ಕೊಪ್ಪ ತಾಲೂಕಿನ ಅತ್ತಿಕೂಡಿಗೆ, ಅಬ್ಬಿಕಲ್ಲು ಗ್ರಾಮದ ಜನರ ಗೋಳು.

ಈ ಕಬ್ಬಿಣದ ಸೇತುವೆ ಮೂರೂ ವರ್ಷಗಳ ಹಿಂದೆ ನಿರ್ಮಾಣವಾಗಿದ್ದರೂ ಹಲಗೆ ಮಾತ್ರ ಇದುವರೆಗೂ ಹಾಕಲಿಲ್ಲ ಈ ಪ್ರದೇಶದ ಜನ ಸೇತುವೆಯಲ್ಲಿರುವ ಎರಡು ಎರಡು ಅಡಿ ಉದ್ದದ ಕಬ್ಬಿಣದ ಪಟ್ಟಿಯ ಮೇಲೆ ಕಾಲಿಟ್ಟು ಸಾಗಬೇಕು ಒಂದು ವೇಳೆ ಕಾಲು ಜಾರಿದರೆ ಕೆಳಗೆ ಕಲ್ಲುಬಂಡೆಗಳಿಂದ ಕೂಡಿದ ಸಣ್ಣ ಜಲಪಾತಕ್ಕೆ ಬೀಳಬೇಕು.

ಅಷ್ಟು ಮಾತ್ರವಲ್ಲದೆ ಮಳೆಗಾಲ ಆರಂಭವಾದಾಗ ಇಲ್ಲಿಗೆ ಪ್ರವಾಸಿಗರು ಭೇಟಿ ನೀಡುತ್ತಾರೆ ಜೊತೆಗೆ ಪ್ರವಾಸಿಗರು ಇಲ್ಲಿಗೆ ಬಂದು ಈ ಅರ್ಧಂಬರ್ಧ ಸೇತುವೆ ಮೇಲೆ ಹೋಗಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ, ನಾಳೆ ಏನಾದರೂ ಅನಾಹುತ ಸಂಭವಿಸಿದರೆ ಹೊಣೆ ಯಾರು ಎಂದು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಗ್ರಾಮದ ಜನ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Rakshit Shetty: ಅನುಮತಿಯಿಲ್ಲದೆ ಹಾಡು ಬಳಕೆ ಆರೋಪ; ರಕ್ಷಿತ್‌ ಶೆಟ್ಟಿ ವಿರುದ್ಧ FIR ದಾಖಲು

ಟಾಪ್ ನ್ಯೂಸ್

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಉಪಾಹಾರ ಕೂಟ ನಿಗದಿ ಮಾಡಿ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

Congress ಉಪಾಹಾರ ಕೂಟ ನಿಗದಿ ಮಾಡಿ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

Krishna Byre Gowda “ದಕ್ಷಿಣ ರಾಜ್ಯಗಳು ಜಿಎಸ್‌ಟಿ ಪಾಲಿಗೆ ಧ್ವನಿ ಎತ್ತಬೇಕಿದೆ’

Krishna Byre Gowda “ದಕ್ಷಿಣ ರಾಜ್ಯಗಳು ಜಿಎಸ್‌ಟಿ ಪಾಲಿಗೆ ಧ್ವನಿ ಎತ್ತಬೇಕಿದೆ’

Renukaswamy Case ನಟ ದರ್ಶನ್‌ ಗ್ಯಾಂಗ್‌ ನ್ಯಾಯಾಂಗ ಬಂಧನ ವಿಸ್ತರಣೆ

Renukaswamy Case ನಟ ದರ್ಶನ್‌ ಗ್ಯಾಂಗ್‌ ನ್ಯಾಯಾಂಗ ಬಂಧನ ವಿಸ್ತರಣೆ

gNagamangala ನಡೆದಿದ್ದು ಸಣ್ಣ ಗಲಾಟೆ: ಗೃಹ ಸಚಿವ ಪರಮೇಶ್ವರ್‌

Mandya; ನಾಗಮಂಗಲದಲ್ಲಿ ನಡೆದಿದ್ದು ಸಣ್ಣ ಗಲಾಟೆ: ಗೃಹ ಸಚಿವ ಪರಮೇಶ್ವರ್‌

Second PUC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ

Second PUC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.