Hijab; ಅಧಿಕಾರಕ್ಕೆ ಬಂದಾಗಲೆಲ್ಲ ಅಲ್ಪಸಂಖ್ಯಾತರನ್ನು ಓಲೈಸುವುದನ್ನು ಬಿಡಿ: ಶೋಭಾ ಕರಂದ್ಲಾಜೆ


Team Udayavani, Dec 24, 2023, 4:45 PM IST

ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ ಹಿಜಾಬ್ ಮುನ್ನೆಲೆಗೆ ತರಲಾಗಿದೆ. ನೀವು ಅಧಿಕಾರಕ್ಕೆ ಬಂದಾಗಲೆಲ್ಲ ಅಲ್ಪಸಂಖ್ಯಾತರನ್ನು ಓಲೈಸುವುದನ್ನು ಬಿಡಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, 2013ರಲ್ಲಿ ಅಧಿಕಾರಕ್ಕೆ ಬಂದಾಗ ಟಿಪ್ಪು ಜಯಂತಿ ಹುಟ್ಟು ಹಾಕಿದಿರಿ, ಈಗ ಶಾಲೆ ಕಾಲೇಜುಗಳಲ್ಲಿ ಯೂನಿಫಾರಂ ತಗೆದು ಹಿಜಾಬ್ ಹಾಕಿಸಲು ಹೊರಟಿದ್ದೀರಾ, 2018ರಲ್ಲಿ ನಿಮ್ಮ ಮುಖವಾಡ ಕಳಚಿ ಬಿದ್ದಿತ್ತು. ಅಭಿವೃದ್ಧಿ ಕೆಲಸ ಮಾಡದೆ, ಹಿಂದೂ, ಮುಸ್ಲಿಂ ನಡುವೆ ಒಡೆದಾಳುವ ಕೆಲಸ ಮಾಡುತ್ತಿದ್ದಾರೆ ಎಂದರು.

ಇದನ್ನು ಬಿಟ್ಟು ಅಭಿವೃದ್ಧಿ ಕೆಲಸಕ್ಕೆ ನಿಮ್ಮ ಶಾಸಕರಿಗೆ ಹಣ ನೀಡಿ ಎಂದು ಹೇಳಿದರು.

ಯಾರು ಬೂಟು ನೆಕ್ಕೋರು, ಯಾರು ಬ್ರಿಟಿಷರ ಪರ ಇದ್ದರು ಎಂಬುದು ಚರಿತ್ರೆಯಲ್ಲಿದೆ ಎಂದು ಬಿ.ಕೆ.ಹರಿಪ್ರಸಾದ್ ವಿರುದ್ದ ಕಿಡಿಕಾರಿದರು. ಇದನ್ನು ಮತ್ತೆ ಕೆದಕಲು ಬರಬೇಡಿ ಎಂದ ಅವರು, ಕೆದಕೋಕೆ ಬಂದರೆ ನಿಮ್ಮ ಮುಖಕ್ಕೆ ಮಸಿ ಬೀಳುತ್ತದೆ. ಜನ ಅಭಿವೃದ್ಧಿ, ಶಾಂತಿ ಕೇಳುತ್ತಿದ್ದಾರೆ. ಕಾಂಗ್ರೆಸ್ ನವರು ಯಾರ ಬಗ್ಗೆ ಮಾತನಾಡುತ್ತಿದ್ದೀರಿ, ಯಾರ ಬೂಟು ನೆಕ್ಕುತ್ತಿದ್ದೀರಿ ಎಂಬುದನ್ನು ನೀವೇ ನೋಡಿಕೊಳ್ಳಿ ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

Tejasvi

Govt. Bungalow: ತೇಜಸ್ವಿ ಯಾದವ್ ತೆರವುಗೈದ ಸರಕಾರಿ ಬಂಗಲೆಯಲ್ಲಿ ಸೋಫಾ, ಎಸಿ ನಾಪತ್ತೆ!

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

CT-Ravi

MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್‌ಸಿ ಸಿ.ಟಿ.ರವಿ

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-gk

Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

puttige-2

Udupi; ಗೀತಾರ್ಥ ಚಿಂತನೆ 58-ಒಳ್ಳೆಯ ಕೆಲಸ, ಕೆಟ್ಟ ಕೆಲಸ: ಸಜ್ಜನ, ದುರ್ಜನ ಲಕ್ಷಣ

Savanooru

Savanooru: ಪಿಕಪ್‌-ಬೈಕ್‌ ಅಪಘಾತ: ಸವಾರರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.