Tarikere; ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಿದ್ರೆ ಗೆಲ್ಲಿಸುತ್ತೇವೆ
ತರೀಕೆರೆ ಕಾಂಗ್ರೆಸ್ ಟಿಕೆಟ್ ಸಮಸ್ಯೆ ಮತ್ತಷ್ಟು ಜಟಿಲ
Team Udayavani, Apr 8, 2023, 2:31 PM IST
ಚಿಕ್ಕಮಗಳೂರು:ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಕಚ್ಚಾಟಗಳು ಶುರುವಾಗಿವೆ. ಅದೇ ರೀತಿ ತರೀಕೆರೆಯಲ್ಲಿ ಲಿಂಗಾಯತ ಸಮುದಾಯದ ದೋರನಾಳು ಪರಮೇಶ್ಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.
ಲಿಂಗಾಯತ ಸಮುದಾಯಕ್ಕೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುತ್ತೇವೆ ಎಂದು ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 206ರಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸುವ ಮೂಲಕ ಲಿಂಗಾಯತ ಸಮುದಾಯದವರಿಗೇ ಟಿಕೆಟ್ ಕೊಡುವಂತೆ ಆಗ್ರಹಿಸಿದರು. ರಸ್ತೆಯಲ್ಲಿ ಟೈರ್ಗೆ ಬೆಂಕಿ ಹಾಕಿ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಇದೀಗ ಇದೇ ವಿಚಾರ ತರೀಕೆರೆ ಕಾಂಗ್ರೆಸ್ ನಾಯಕರಿಗೆ ತಲೆನೋವು ತಂದಿಟ್ಟಿದೆ.
ಚಿಕ್ಕಮಗಳೂರು, ಮೂಡಿಗೆರೆ, ಕಡೂರು, ತರೀಕೆರೆಯಲ್ಲೂ ಕೈ ಬಂಡಾಯದ ಬಣವೇ ದೊಡ್ಡದಾಗಿದೆ.
ತರೀಕೆರೆಯಲ್ಲಿ ಗೋಪಿಕೃಷ್ಣ-ಶ್ರೀನಿವಾಸ್ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಬಿಆರ್ಎಸ್ ಸರ್ಕಾರದ ವಿರುದ್ಧ PM Modi ವಾಗ್ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು
Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ
Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…
ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್
Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ
MUST WATCH
ಹೊಸ ಸೇರ್ಪಡೆ
ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ
ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ
Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ
ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್…ಕೆಪಿಟಿಗೆ ಈಗ ಅಮೃತ ಘಳಿಗೆ
Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.