![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 24, 2021, 2:39 PM IST
ಚಿಕ್ಕಮಗಳೂರು: ಕಾಂಗ್ರೆಸ್ನ ಲ್ಲಿ ಪ್ರಮೋಷನ್ ಸಿಗಬೇಕೆಂದರೆ ಭ್ರಷ್ಟಾಚಾರ ಮಾಡಬೇಕು, ಜೈಲಿಗೆ ಹೋಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಈಗ ನಿರಪರಾಧಿಯೂ ಅಲ್ಲ, ಅಪರಾಧಿಯೂ ಅಲ್ಲ, ಅವರು ಆಪಾದಿತ. ಭ್ರಷ್ಟಾಚಾರದ ಕಾಂಗ್ರೆಸ್ನ ರಾಜಕೀಯ ವ್ಯವಸ್ಥೆಯ ಒಂದು ಭಾಗ. ಅಲ್ಲಿ ಗುಂಡಾಗಿರಿ ಪ್ರಮೋಷನ್ಗೆ ಇರುವ ಒಂದು ಮಾದರಿ ಎಂದರು.
ಇದನ್ನೂ ಓದಿ:ಅದೂ ಗೊತ್ತಿಲ್ವಾ…ಠಾಕ್ರೆ ಕಪಾಳಕ್ಕೆ ಬಾರಿಸುತ್ತಿದ್ದೆ: ರಾಣೆ ಹೇಳಿಕೆಗೆ ಆಕ್ರೋಶ, ಬಂಧನಭೀತಿ
ಡಿಕೆ ಶಿವಕುಮಾರ್ ಅವರು ಬೆಳೆದ ಬಂದ ರೀತಿಯಲ್ಲೇ ಆಲೋಚನೆ ಮಾಡುತ್ತಿದ್ದಾರೆ. ಹಿಂದೆ ರಾಜೀವ್ ಗಾಂಧಿ ಅವರು ತನ್ನ ಮೇಲೆ ಗೂಂಡಾ ಅಂತ ಬಂದಾಗ ಗೂಂಡಾಗಳಿಗೆ ನಾವು ವಿಶೇಷವಾದ ಆದ್ಯತೆ ಕೊಡಬೇಕೆಂದು ಅವರೇ ಹೇಳಿದ್ದಾರೆ. ಅದನ್ನ ಅವರೇ ಒಪ್ಪಿದ್ದಾರೆ, ಮುಂದೆ ಜನ ಕಾಂಗ್ರೆಸ್ ಬಗ್ಗೆ ಎಚ್ಚರ ವಹಿಸಬೇಕಿದೆ. ಉಳಿದವರು ಕಾಂಗ್ರೆಸ್ ಬಗ್ಗೆ ಯೋಚನೆ ಮಾಡಬೇಕಾಗಿದೆ ಎಂದು ಸಿ.ಟಿ.ರವಿ ಹೇಳಿದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.