![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 11, 2023, 9:36 AM IST
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲ್ಲೂಕಿನ ಮೂಲದ ಯುವಕನೋರ್ವ ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ನಾಪತ್ತೆಯಾದ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27 ವರ್ಷ) ಎನ್ನಲಾಗಿದೆ.
ಬೆಳ್ತಂಗಡಿ ತಾಲೂಕಿನಿಂದ ನಾಲ್ಕು ಯುವಕರ ತಂಡ ದೇವರಮನೆಗೆ ಪ್ರವಾಸಕ್ಕೆ ಬಂದಿದ್ದು ಪ್ರವಾಸ ಮುಗಿಸಿ ಹಿಂದಿರುಗುವಾಗ ಗುಡ್ಡ ತೋಟ ಬಳಿ ಕಾರು ನಿಲ್ಲಿಸಿ ಜಗಳವಾಡಿಕೊಂಡಿದ್ದ ಯುವಕರು, ಮುನಿಸಿಕೊಂಡು ಕಾರು ಹತ್ತದೆ ಹೋದ ಯುವಕ ಕಣ್ಮರೆಯಾಗಿದ್ದಾನೆ.
ಮಂಗಳವಾರ ಸಂಜೆ ನಾಪತ್ತೆಯಾಗಿದ್ದು ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಹುಡುಕಾಟ ನಡೆಸಿದರು ಪತ್ತೆಯಾಗಿಲ್ಲ. ದೇವರ ಮನೆ ಸುತ್ತಮುತ್ತ ಮಂಜು ಕವಿದಿದ್ದರಿಂದ ಹುಡುಕಾಟಕ್ಕೆ ಅಡಚಣೆಯಾಗಿದ್ದು ಇಂದು ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗಿದೆ.
ಇದನ್ನೂ ಓದಿ: Earthquake: ಭೂಕಂಪದಿಂದ ನಲುಗಿದ್ದ ಅಫ್ಘಾನಿಸ್ತಾನದಲ್ಲಿ ಮತ್ತೆ 6.3 ತೀವ್ರತೆಯ ಭೂಕಂಪ…
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.