ಬಲೆ ಹಾಕಿ ಕರಡಿ ಸೆರೆ ಹಿಡಿದರು!


Team Udayavani, Jan 12, 2021, 5:04 PM IST

Trap the bear and capture

ಕಡೂರು: ತಾಲೂಕಿನ ಸಿಂಗಟಗೆರೆ ಸಮೀಪದ ತೋಟದ ಮನೆಯೊಂದರಲ್ಲಿ ಭಾನುವಾರ ಸಂಜೆ ಕರಡಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಗ್ರಾಮಸ್ಥರ ಸಹಾಯದಿಂದ ಸೆರೆ ಹಿಡಿಯಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ತನುಜಕುಮಾರ್‌ ತಿಳಿಸಿದರು.

ಸಿಂಗಟಗೆರೆ ಗ್ರಾಮದ ಸಮೀಪದಲ್ಲಿರುವ ಬೀರಮ್ಮ ನಿಂಗಪ್ಪ ಎಂಬುವರ ತೋಟದ ಮನೆಯಲ್ಲಿ ನೂತನವಾಗಿ ಕಟ್ಟಿಸುತ್ತಿದ್ದ ಮನೆಯಲ್ಲಿ ಭಾನುವಾರ ಕರಡಿಯೊಂದು ಬಂದು ಸೇರಿಕೊಂಡಿತ್ತು. ಮಾಲೀಕ ಸಿಂಗಟಗೆರೆ ಪೊಲೀಸರಿಗೆ ಮಾಹಿತಿ ನೀಡಿದಾಗ ಪೊಲೀಸ್‌ ಅಧಿಕಾರಿಗಳು ಅರಣ್ಯಾಧಿ  ಕಾರಿಗಳಿಗೆ ಮಾಹಿತಿ ರವಾನಿಸಿದರು.

ಕೂಡಲೇ ಸ್ಥಳಕ್ಕೆ ಸಿಬ್ಬಂದಿಯೊಂದಿಗೆ ಬಲೆಗಳನ್ನು ತೆಗೆದುಕೊಂಡು ಹೋಗಿ ತೀವ್ರ ಬಳಲಿದ್ದ ವಯೋವೃದ್ಧ ಕರಡಿಯನ್ನು ಇಲಾಖೆಯ ಸಿಬ್ಬಂದಿ  ರ್ಗದವರು ಸೆರೆ ಹಿಡಿದಿರುವುದಾಗಿ ಮಾಹಿತಿ ನೀಡಿದರು. ಡಿಎಫ್‌ಒ ಜಗನಾಥ್‌ ಅವರ ಮಾರ್ಗದರ್ಶನದಲ್ಲಿ ಕರಡಿಯನ್ನು ಸೆರೆ ಹಿಡಿದು ಬೋನ್‌ಗೆ ಸೇರಿಸಿ ನಾಗರಹೊಳೆಯ ಬಂಡಿಪುರಕ್ಕೆ ಕಳುಹಿಸಲಾಗುವುದು ಎಂದರು.

ಕೆ.ಬಿದರೆ ಪಶುವೈದ್ಯರಾದ ಡಾ| ಪೃಥ್ವಿರಾಜ್‌ ಮತ್ತು ಪಿಳ್ಳೇನಹಳ್ಳಿಯ ಡಾ| ಅರುಣ್‌ ಅವರು ಕರಡಿಯ ಚಿಕಿತ್ಸೆ ನಡೆಸಿದ್ದು ಅಂದಾಜು 20 ವರ್ಷದ ಹೆಣ್ಣು ಕರಡಿಯಾಗಿದೆ. ಕರಡಿ ತೀವ್ರ ಬಳಲಿದ್ದು ದೇಹದಲ್ಲಿ ಸಣ್ಣ ಪುಟ್ಟ ಗಾಯಗಳಾಗಿವೆ ಎಂದರು.

ಇದನ್ನೂ ಓದಿ: ಬೀಚ್ ಪ್ರದೇಶಗಳಲ್ಲಿ ಮದ್ಯಪಾನ ಮಾಡಿದರೆ ಕಠಿಣ ಕ್ರಮ: ಮಂಗಳೂರು ಪೋಲಿಸ್ ಆಯುಕ್ತ ಶಶಿ ಕುಮಾರ್

ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಕರಡಿ ದಾಳಿ ನಡೆಸಿದ್ದು ಅರಣ್ಯ ಇಲಾಖೆಯ ಅಧಿ ಕಾರಿಗಳಿಗೆ ಗ್ರಾಮಸ್ಥರು ದೂರು ಸಹ ನೀಡಿದ್ದರು ಎಂಬ ಮಾಹಿತಿಯನ್ನು ಅರಣ್ಯಾ ಧಿಕಾರಿ ಹೇಳಿದರು. ಅರಣ್ಯ ಇಲಾಖಾ ಸಿಬ್ಬಂದಿಗಳಾದ ಸಂತೋಷ್‌, ಹರೀಶ್‌, ಫೈಯಾಜ್‌, ಸಿದ್ದಪ್ಪ, ಮಂಜುನಾಥ್‌, ಕೆರೆಸಂತೆ ಸಿದ್ದಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadur: ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಮಗು ಮರೆತು ಕುಡಿಯಲು ಹೋಗಿದ್ದ ಅಪ್ಪ!

Kadur: ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಮಗು ಮರೆತು ಕುಡಿಯಲು ಹೋಗಿದ್ದ ಅಪ್ಪ!

Kidnapping of two-year-old child from Kobari gana

Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಭಾಮೈದ

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊ*ಲೆ ಮಾಡಿದ ಭಾಮೈದ

12

Chikkamagaluru: ಭಾರೀ ಮಳೆ; ರಸ್ತೆ ಕಾಣದೆ ಕಾರುಗಳು ಮುಖಾಮುಖಿ ಡಿಕ್ಕಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.