ಚಂದ್ರು ಸಾವು ಪ್ರಕರಣ : ವಿನಯ ಗುರೂಜಿ ಭೇಟಿ ಮಾಡಿ ಮಾಹಿತಿ ಕಲೆ ಹಾಕಿದ ತನಿಖಾ ತಂಡ


Team Udayavani, Nov 7, 2022, 8:12 AM IST

ಚಂದ್ರು ಸಾವು ಪ್ರಕರಣ : ವಿನಯ ಗುರೂಜಿ ಭೇಟಿ ಮಾಡಿ ಮಾಹಿತಿ ಕಲೆ ಹಾಕಿದ ತನಿಖಾ ತಂಡ

ಚಿಕ್ಕಮಗಳೂರು : ಶಾಸಕ ರೇಣುಕಾಚಾರ್ಯಸಹೋದರನ ಮಗನ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ವಿನಯ ಗುರೂಜಿ ಅವರನ್ನು ಭೇಟಿಯಾದ ಚನ್ನಗಿರಿ ಪೊಲೀಸರು ಇಂಚಿಂಚೂ ಮಾಹಿತಿಯನ್ನು ಕಲೆ ಹಾಕಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗೌರಿಗದ್ದೆಯ ಆಶ್ರಮಕ್ಕೆ ಆಗಮಿಸಿ ಚಂದ್ರು ಭೇಟಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ರವಿವಾರ ಸಂಜೆ ಏಳು ಗಂಟೆಯ ಸುಮಾರಿಗೆ ಆಶ್ರಮಕ್ಕೆ ಭೇಟಿ ನೀಡಿದ ಪೊಲೀಸರ ತಂಡ ಚಂದ್ರು ಯಾವ ವಿಚಾರವನ್ನು ನಿಮ್ಮ ಜೊತೆ ಮಾತನಾಡಿದರು.? ಭೇಟಿ ವೇಳೆ ಏನಾದ್ರೂ ಸಮಸ್ಯೆಯನ್ನ ನಿಮ್ಮೊಂದಿಗೆ ಹೇಳಿಕೊಂಡಿದ್ರಾ? ಚಂದ್ರು, ಕಿರಣ್ ಹಾಗೂ ನಿಮ್ಮ ಮಧ್ಯೆ ಏನಾದರೂ ಚರ್ಚೆ ನಡೆಯಿತಾ ಎಂದು ವಿನಯ್ ಗುರೂಜಿ ಬಳಿ ಪೊಲೀಸರು ಪ್ರಶ್ನೆಗಳನ್ನು ಕೇಳಿದ್ದಾರೆ.

ಚಂದ್ರು ಆಶ್ರಮದ ಭಕ್ತ, ಪ್ರತಿಬಾರಿಯಂತೆ ಈ ಬಾರಿಯೂ ಬಂದು ಹೋಗಿದ್ದಾನೆ. ತಡವಾಗಿ ಬಂದಿದ್ದರಿಂದ ಆತನ ಬಳಿ ಹೆಚ್ಚೆನೂ ನಾನು ಮಾತನಾಡಿಲ್ಲ ತಡವಾಗಿ ಬಂದಿದ್ದಕ್ಕೆ ಇದು ಆಶ್ರಮಕ್ಕೆ ಭೇಟಿ ನೀಡುವ ಸಮಯವಾ ಎಂದು ಕೇಳಿದ್ದೇನೆ. ಬೇಗ ಹೋಗಿ, ಜಾಗೃತೆಯಿಂದ ಹೋಗಿ ಎಂದು ಇಬ್ಬರನ್ನ ಕಳುಹಿಸಿಕೊಟ್ಟಿದ್ದೇನೆ, ಆ ಬಳಿಕ ನಡೆದ ಘಟನೆ ಬಗ್ಗೆ ನನಗೆ ನೋವಿದೆ ಎಂದು ಗುರೂಜಿ ಹೇಳಿದ್ದಾರೆ.

ಬಳಿಕ ಆಶ್ರಮದ ಸಿಬ್ಬಂದಿಗಳ ಜೊತೆಯೂ ಮಾಹಿತಿಯನ್ನೂ ಪೊಲೀಸರು ಕಲೆ ಹಾಕಿದ್ದಾರೆ.

ಇದನ್ನೂ ಓದಿ : ತಿರುವನಂತಪುರ ಮೇಯರ್‌ ಪತ್ರ ವಿವಾದ: ಕಾಂಗ್ರೆಸ್‌-ಬಿಜೆಪಿ ಮುಖಂಡರಿಂದ ಪ್ರತಿಭಟನೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.