Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
Team Udayavani, Oct 21, 2024, 9:06 AM IST
ಕೊಟ್ಟಿಗೆಹಾರ: ಕೊಟ್ಟಿಗೆಹಾರ ಸಮೀಪದ ದೇವನಗುಲ್ ಗ್ರಾಮದಲ್ಲಿ ಭಾನುವಾರ (ಅ.20) ರಾತ್ರಿ ಕಾಡಾನೆ ದಾಳಿ ಮಾಡಿ ಅಪಾರ ಪ್ರಮಾಣದ ಬೆಳೆ ನಷ್ಟ ಮಾಡಿದ ಘಟನೆ ನಡೆದಿದೆ.
ದೇವನಗುಲ ಗ್ರಾಮದ ಸತೀಶ್ ಆಚಾರ್, ಬೆಳ್ಳಾಚಾರ್, ನಟೇಶ್ ಆಚಾರ್ ಮೊದಲಾದ ರೈತರ ತೋಟಗಳಿಗೆ ಕಾಡಾನೆ ದಾಳಿ ನಡೆಸಿ ಕಾಫಿ, ಏಲಕ್ಕಿ. ಬಾಳೆ. ಮೆಣಸು, ಅಡಿಕೆ ಮೊದಲಾದ ಗಿಡಗಳನ್ನು ತುಳಿದು ನಷ್ಟ ಮಾಡಿವೆ.
ಶಾಶ್ವತ ಪರಿಹಾರಕ್ಕೆ ಒತ್ತಾಯ:
ಕೊಟ್ಟಿಗೆಹಾರ ಸುತ್ತಮುತ್ತ ಕಾಡಾನೆ ಹಾವಳಿ ನಿರಂತರವಾಗಿದ್ದು ಕಾಡಾನೆಗಳನ್ನು ಊರಿನತ್ತ ಮುಖ ಮಾಡದಂತೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾಡಿನಲ್ಲಿ ಆನೆಗಳಿಗೆ ಆಹಾರದ ಕೊರತೆಯಾಗಿದ್ದು ಅರಣ್ಯ ಇಲಾಖೆ ಕಾಡುಗಳಲ್ಲಿ ಆನೆಗಳು ತಿನ್ನುವಂತಹ ಬಿದಿರು ಮೊದಲಾದ ಗಿಡಗಳನ್ನು ಬೆಳೆದಿದ್ದರೆ ಆನೆಗಳು ಊರಿನತ್ತ ಮುಖ ಮಾಡುತ್ತಿರಲಿಲ್ಲ ಅರಣ್ಯ ಇಲಾಖೆ ಪ್ರಾಣಿಗಳು ತಿನ್ನುವ ಗಿಡಗಳನ್ನು ಬೆಳೆಸದೇ ಇರುವುದರಿಂದ ಪ್ರಾಣಿಗಳಿಗೆ ಆಹಾರದ ಕೊರತೆಯಾಗಿ ಊರಿನತ್ತ ಮುಖ ಮಾಡುತ್ತಿವೆ.
ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ
Server Problem: ಸಿಗದ ಅನ್ನಭಾಗ್ಯ! ವಿಳಂಬದ ಜತೆಗೆ ಮಂದಗತಿಯಲ್ಲಿದೆ ಪಡಿತರ ವಿತರಣೆ
ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!
MUST WATCH
ಹೊಸ ಸೇರ್ಪಡೆ
Bagheera Trailer: ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್ ಔಟ್
INDvsNZ 2ನೇ ಪಂದ್ಯಕ್ಕೆ ಪಂತ್ ಅನುಮಾನ;ಕೋಚ್-ಕ್ಯಾಪ್ಟನ್ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ
Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ
BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು
Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.