ಜಲಮೂಲಗಳ ಅಭಿವೃದ್ಧಿಗೆ ಚಿಂತನೆ

ಕೇದಿಗೆಹಳ್ಳಿಯಲ್ಲಿ ಪುರಾತನ ಕಲ್ಯಾಣಿ ಸ್ವಚ್ಛತೆ • ನೆರಳು ಸಂಘಟನೆ, ಪುರಸಭೆಯಿಂದ ಜಲಮೂಲ ರಕ್ಷಣೆ

Team Udayavani, Jun 13, 2019, 5:17 PM IST

13-June-39

ಚಿಕ್ಕನಾಯಕನಹಳ್ಳಿಯ ಕೇದಿಗೆಹಳ್ಳಿ ಪುರಾತನ ಕಲ್ಯಾಣಿಯನ್ನು ಪುರಸಭೆ ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರು ಸ್ವಚ್ಛಗೊಳಿಸಿದರು.

ಚಿಕ್ಕನಾಯಕನಹಳ್ಳಿ: ಪಟ್ಟಣದ ಪುರಸಭೆ ವ್ಯಾಪ್ತಿ ಯಲ್ಲಿನ ಕುಡಿಯುವ ನೀರಿನ ಮೂಲಗಳಾದ ಬತ್ತಿ ಹೋಗಿರುವ ಕಲ್ಯಾಣಿ, ಬಾವಿಗಳನ್ನು ಶುದ್ಧೀಕರಿ ಸುವ ಕಾರ್ಯಕ್ಕೆ ಚಿಕ್ಕನಾಯಕನಹಳ್ಳಿಯ ನೆರಳು ತಂಡ ಹಾಗೂ ಪುರಸಭೆ ಮುಂದಾಗಿದ್ದು, ಆರೋಗ್ಯಕರ ಬೆಳವಣಿಗೆಯಾಗಿದೆ.

ಪಟ್ಟಣದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಪುರ ಸಭೆಯ ಕೊಳವೆ ಬಾವಿಗಳು ನೀರಿಲ್ಲದೇ ಬತ್ತಿ ಹೋಗಿವೆ. ಚಿಕ್ಕನಾಯಕನಹಳ್ಳಿಯ ಸಮಾನ ಮನಸ್ಕಾರು ಹಾಗೂ ಪುರಸಭೆ ನೂತನ ಸದಸ್ಯರು, ಅಧಿಕಾರಿಗಳು, ಲಂಚಮುಕ್ತ ವೇದಿಕೆಯ ಮಲ್ಲಿಕಾರ್ಜುನ್‌ ಅವರ ಮಾರ್ಗದರ್ಶನದಲ್ಲಿ ಅಂತರ್ಜಲವನ್ನು ಹೆಚ್ಚಿಸುವ ಸಲುವಾಗಿ ಜಲ ಮೂಲ ಗಳನ್ನು ಅಭಿವೃದ್ಧಿಪಡಿಸಲು ಚಿಂತನೆ ಮಾಡಿದ್ದು, ಇದರ ಮೊದಲ ಹಂತವಾಗಿ ಕೇದಿಗೆಹಳ್ಳಿ ಬಳಿಯಲ್ಲಿನ ಪುರಾತನ ಕಲ್ಯಾಣಿಯನ್ನು ಸ್ವಚ್ಛಗೊಳಿ ಸುವ ಮೂಲಕ ಜಲ ಸಂಶೋಧನೆಗೆ ಚಾಲನೆ ನೀಡಿದ್ದಾರೆ.

ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಪಟ್ಟಣದಲ್ಲಿ ವರ್ಷದಿಂದ ವರ್ಷಕ್ಕೆ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಶಾಶ್ವತವಾದ ಪರಿಹಾರ ಕಂಡುಕೊಳ್ಳಲು ಪಟ್ಟಣದ ಸಮಾನ ಮನಸ್ಕಾರು ಹೊರಟಿದ್ದಾರೆ. ಪುರಸಭೆ ವ್ಯಾಪ್ತಿಯಲ್ಲಿನ ಕೊಳವೆ ಬಾವಿಗಳಿಗೆ ಹತ್ತಿರ ವಿರುವ ಹಾಗೂ ಕೊಳವೆ ಬಾವಿಗಳಿಗೆ ಜಲಮೂಲ ವಾಗಿರುವ ಕಲ್ಯಾಣಿಗಳನ್ನು ಶುದ್ಧೀಕರಿಸಿ ಮಳೆ ನೀರನ್ನು ಶೇಖರಿಸುವ ನೂತನ ಪ್ರಯೋಗದ ಮೂಲಕ ಪಟ್ಟಣ ದಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳಲು ಯೋಜನೆಯನ್ನು ರೂಪಿಸಲಾಗಿದೆ.

ಕೇದಿಗೆಹಳ್ಳಿ ಕಲ್ಯಾಣಿ ಸ್ವಚ್ಛ: ಕೇದಿಗೆಹಳ್ಳಿ ಬಳಿಯಲ್ಲಿನ ಪುರಾತನವಾದ ಕಲ್ಯಾಣಿ ಹಲವು ವರ್ಷಗಳಿಂದ ಗಿಡಗಳು ಬೆಳೆದು, ಕಸ ಕಡ್ಡಿಗಳಿಂದ ಮುಚ್ಚಿ ಹೋಗಿತ್ತು. ನೆರಳು ಸಂಘಟನೆ ಹಾಗೂ ಪುರಸಭೆ ಕಾರ್ಮಿಕರು ಕಲ್ಯಾಣಿ ಸ್ವಚ್ಛತೆ ಮಾಡಿದ್ದಾರೆ. ಈ ಕಲ್ಯಾಣಿ ನೀರಿನಿಂದ ತುಂಬಿದರೆ ಸುತ್ತಮುತ್ತಲಿನ ಕೊಳವೆ ಬಾವಿಗಳಲ್ಲಿ ನೀರು ಬರುತ್ತವೆ ಎಂದು ಗ್ರಾಮದ ಹಿರಿಯರು ಹೇಳುತ್ತಾರೆ.

ತಾಲೂಕು ಆಡಳಿತದ ಸಹಕಾರ ಅವಶ್ಯ:ನೀರಿನ ಸಮಸ್ಯೆಗಳನ್ನು ಪರಿಹಾರಿಸುವ ಬಗ್ಗೆ ಪಟ್ಟಣದ ಸಮಾನ ಮನಸ್ಕಾರು ಕಲ್ಯಾಣಿಗಳ ಶುದ್ಧೀಕರಣಕ್ಕೆ ಮುಂದಾ ಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಇವರ ಕೆಲಸಕ್ಕೆ ತಾಲೂಕು ಆಡಳಿತ ಮುಂದಾಗಿ ಪಟ್ಟಣ ದಲ್ಲಿರುವ ಕಲ್ಯಾಣಿಗಳನ್ನು ಶುದ್ಧೀಕರಿಸಿ, ಅವುಗಳಿಗೆ ಮಳೆ ನೀರು ಹರಿಯುವಂತೆ ಮಾಡಬೇಕಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.