![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 19, 2020, 1:59 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಶನಿವಾರ ಮತ್ತೆ 23 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 201ಕ್ಕೆ ತಲುಪಿದೆ.
ಶನಿವಾರದ ವರದಿಯಲ್ಲಿ ಚಿತ್ರದುರ್ಗದ 42, 48 ವರ್ಷದ ಪುರುಷರು, 26, 22, 46 ವರ್ಷದ ಮಹಿಳೆಯರು, ಚಳ್ಳಕೆರೆಯ 27, 58, 26, 38 ವರ್ಷದ ಪುರುಷರು, 27 ವರ್ಷದ ಮಹಿಳೆ, 7 ವರ್ಷದ ಹೆಣ್ಣುಮಗು. ಹೊಳಲ್ಕೆರೆಯ 54 ವರ್ಷದ ಪುರುಷ, ಹೊಸದುರ್ಗದ 45, 34, 29, 30 ವರ್ಷದ ಪುರುಷರು ಹಾಗೂ 34, 28 ವರ್ಷದ ಮಹಿಳೆಯರು, ಹಿರಿಯೂರಿನ 40, 63, 40, 52, 45 ವರ್ಷದ ಪುರುಷರು ಸೇರಿದಂತೆ ಒಟ್ಟು 23 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಶನಿವಾರ ಒಟ್ಟು 354 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದ್ದು, 23 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 201ಕ್ಕೆ ಏರಿಕೆಯಾಗಿದ್ದು, ಇದುವರೆಗೆ ಮೂವರು ಮೃತಪಟ್ಟಿದ್ದಾರೆ.
ಸೋಂಕಿತರ ಪೈಕಿ ಈಗಾಗಲೇ 103 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 93 ಸಕ್ರಿಯ ಪ್ರಕರಣಗಳಿವೆ. ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 27, ಭರಮಸಾಗರ 5, ಹಿರಿಯೂರು ತಾಲೂಕು ಧರ್ಮಪುರ 9, ಚಳ್ಳಕೆರೆ ತಾಲೂಕು ಪರಶುರಾಂಪುರ 7, ಹೊಸದುರ್ಗ ತಾಲೂಕು ಬೆಲಗೂರು 11, ಚಳ್ಳಕೆರೆ ತಾಲೂಕು ನಾಯಕನಹಟ್ಟಿ 4, ಹೊಳಲ್ಕೆರೆ ತಾಲೂಕು ಬಿ.ದುರ್ಗ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್ನಲ್ಲಿ 7 ಜನ ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಪಾಸಿಟಿವ್ ಕಂಡು ಬಂದು, ಬೇರೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 9. ಉಳಿದ ಇಬ್ಬರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
You seem to have an Ad Blocker on.
To continue reading, please turn it off or whitelist Udayavani.