ಪರ್ಯಾಯ ಗಣಿತ ಕಲಿಕಾ ಕಾರ್ಯಕ್ರಮ


Team Udayavani, Jan 11, 2021, 4:21 PM IST

Alternative Mathematics Learning Program

ಹೊಸದುರ್ಗ: ತಾಲೂಕಿನ ಕಸಬಾ ಹೋಬಳಿಯ ಮಾವಿನಕಟ್ಟೆ ಹಾಗೂ ಕಬ್ಬಳ ಗ್ರಾಮದಲ್ಲಿ ಅಕ್ಷರ ಪ್ರತಿಷ್ಠಾನ ಹಾಗೂ ಗ್ರಾಮದ ಜನರ ಸಹಭಾಗಿತ್ವದಲ್ಲಿ ಪರ್ಯಾಯ ಗಣಿತ ಕಲಿಕಾ ಕಾರ್ಯಕ್ರಮ ನಡೆಯಿತು. ಅಕ್ಷರ ಪ್ರತಿಷ್ಠಾನದ ಜಿಲ್ಲಾ ಸಂಯೋಜಕ ರವಿಕುಮಾರ್‌ ಮಾತನಾಡಿ, ಕೋವಿಡ್‌-19 ಸಂದರ್ಭದಲ್ಲಿ ಗ್ರಾಮೀಣ ಭಾಗದ ಮಕ್ಕಳ ಕಲಿಕೆಗೆ ಅಡ್ಡಿಯಾಗಿರುವುದು ಕಂಡು ಬರುತ್ತಿದೆ.

ಸಮುದಾಯದಲ್ಲಿ ಮುಂದಿನ 100 ದಿನದ ಗಣಿತ ಕಲಿಕಾ ಕಾರ್ಯಕ್ರಮದ ಮೂಲಕ ಮಕ್ಕಳ ಮನೆಯಲ್ಲಿಯೇ ಶೈಕ್ಷಣಿಕ ಗುಣಮಟ್ಟವನ್ನು ಉತ್ತಮಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಕೋಟೆ ನಾಡಿನಲ್ಲಿವೆ 9 ಖಾಸಗಿ ಗೋಶಾಲೆ

ದೇವಿಗೆರೆ ಗ್ರಾಮ ಪಂಚಾಯಿತಿ ಮಟ್ಟದ ಶೈಕ್ಷಣಿಕ ತಂಡದ ನಾಯಕರಾದ ಮಂಜುನಾಥ ಹಾಗೂ ನಾಗರಾಜ್‌ ಮಾತನಾಡಿ, ಇಲ್ಲಿಯವರೆಗೆ ಮಕ್ಕಳಿಗೆ ಶಾಲೆ ಇಲ್ಲದಿರುವುದು ಅವರ ಎಲ್ಲಾ ವಿಷಯಗಳ ಕಲಿಕೆಗೆ ಕೊರತೆಯಾಗಿದೆ. ನಾವು ಅಕ್ಷರ ಫೌಂಡೇಶನ್‌ ಸಿದ್ಧಪಡಿಸಿರುವ ಬಿಲ್ಡಿಂಗ್‌ ಬ್ಲಾಕ್‌ ಆ್ಯಪ್‌ ಮತ್ತು ಪ್ರೇರಣಾ ಕಾರ್ಯಕ್ರಮದ ಸುವೇಗ ಪುಸ್ತಕ ಬಳಕೆಯ ಜೊತೆಗೆ ಮಕ್ಕಳ ಕಲಿಕೆಗೆ ಪೂರಕವಾದ ಬೋಧನೋಪಕರಣಗಳನ್ನು ಬಳಕೆ ಮಾಡಿಕೊಂಡು ಮಕ್ಕಳು ಮನೆಯಲ್ಲಿಯೇ ಕಲಿಯುವಂತೆ ಪ್ರೇರಣೆ ನೀಡಿದ್ದೇವೆ. ಇನ್ನೂ ಮುಂದೆಯೂ ಎಲ್ಲಾ ಶೈಕ್ಷಣಿಕ ಭಾಗೀದಾರರು, ಶಿಕ್ಷಣಾಸಕ್ತರು, ಸ್ವಯಂಸೇವಕರು, ಪೋಷಕರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರ ನೆರವಿನಿಂದ ಮಕ್ಕಳ ಕಲಿಕೆಯನ್ನು ಉತ್ತಮ ಪಡಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.