![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 23, 2019, 4:17 PM IST
ಚಿತ್ರದುರ್ಗ: ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರು ನಗರದ ಒನಕೆ ಓಬವ್ವ ವೃತ್ತದಲ್ಲಿ ಜಾಗೃತಿ ಜಾಥಾ ನಡೆಸಿದರು.
ಚಿತ್ರದುರ್ಗ: ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರು ನಗರದ ಒನಕೆ ಓಬವ್ವ ವೃತ್ತದಲ್ಲಿ ಸೋಮವಾರ ಜಾಗೃತಿ ಜಾಥಾ ನಡೆಸಿದರು. ಅಮೂಲ್ಯವಾದ ನೀರನ್ನು ಅಪವ್ಯಯಗೊಳಿಸದೆ ಹಿತಮಿತವಾಗಿ ಬಳಸುವ ಮೂಲಕ ಜಲಮೂಲ ರಕ್ಷಣೆ ಮಾಡಬೇಕು ಎಂದು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಿಂದ ತಲೆ ಮೇಲೆ ಖಾಲಿ ಕೊಡಗಳನ್ನಿಟ್ಟುಕೊಂಡು ಆಗಮಿಸಿದ ನೂರಾರು ವಿದ್ಯಾರ್ಥಿನಿಯರು, ಗಿಡ-ಮರಗಳನ್ನು ಕಡಿದು ಪರಿಸರ ನಾಶ ಮಾಡುತ್ತಿರುವುದರಿಂದ ಸಕಾಲಕ್ಕೆ ಮಳೆಯಾಗದೆ ಜಿಲ್ಲೆಯಲ್ಲಿ ತೀವ್ರ ಬರ ಆವರಿಸಿದೆ. ಇದರಿಂದಾಗಿ ಜನ-ಜಾನುವಾರುಗಳು ಸೇರಿದಂತೆ ಸಕಲ ಜೀವರಾಶಿಗಳು ತೊಂದರೆ ಅನುಭವಿಸುವಂತಾಗಿದೆ. ಹಾಗಾಗಿ ಜಲಮೂಲ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಮನವಿ ಮಾಡಿದರು.
ಮಳೆ ನೀರನ್ನು ಭೂಮಿಯಲ್ಲಿ ಇಂಗಿಸಿದರೆ ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತದೆ. ಆಗ ಬರಗಾಲದಲ್ಲಿ ಸ್ವಲ್ಪ ಮಟ್ಟಿಗೆ ನೀರು ದೊರೆಯುವಂತೆ ಮಾಡಬಹುದು. ಅದಕ್ಕಾಗಿ ಮೊದಲು ಜಲಮೂಲವನ್ನು ಕಂಡುಕೊಂಡು ಸಂರಕ್ಷಣೆ ಮಾಡಬೇಕೆಂದರು.
ಪರಿಸರ ತಜ್ಞ ಡಾ| ಎಚ್.ಎಸ್.ಕೆ. ಸ್ವಾಮಿ, ಸರ್ಕಾರಿ ವಿಜ್ಞಾನ ಕಾಲೇಜು ಪ್ರಾಧ್ಯಾಪಕ ಡಾ| ಕೆ.ಕೆ. ಕಾಮಾನಿ, ಲೇಖಕ ಆನಂದಕುಮಾರ್ ಮತ್ತಿತರರು ಇದ್ದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.